ಕಾಶಿ ಯಾತ್ರಾ ರೈಲು ಸಂಚಾರ ಸೌಲಭ್ಯ ಪಡೆದ ಮೊದಲ ರಾಜ್ಯ ಕರ್ನಾಟಕ |

November 11, 2022
3:19 PM

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ಭಾರತ್ ಗೌರವ್ ಕಾಶಿ ಯಾತ್ರಾ ರೈಲಿಗೆ ಚಾಲನೆ ನೀಡಿದ್ದಾರೆ. ಭಾರತ್ ಗೌರವ್ ಕಾಶಿ ಯಾತ್ರಾ ರೈಲು ಸಂಚಾರ ಸೌಲಭ್ಯವನ್ನು ಪಡೆದ ಮೊದಲ ರಾಜ್ಯ ಕರ್ನಾಟಕಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ರೈಲು ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸುತ್ತದೆ. ಯಾತ್ರಿಗಳು ಮತ್ತು ಪ್ರವಾಸಿಗರು ಕಾಶಿ, ಅಯೋಧ್ಯಾ ಹಾಗೂ ಪ್ರಯಾಗ್ ರಾಜ್‌ಗೆ ಭೇಟಿ ನೀಡುವುದು ಸುಲಭವಾಗುತ್ತದೆ ಎಂದು ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ. ಭಾರತ್ ಗೌರವ್ ಕಾಶಿ ಯಾತ್ರಾ ರೈಲು ಸಂಚಾರ ಸೌಲಭ್ಯವನ್ನು ಪಡೆದ ಮೊದಲ ರಾಜ್ಯವಾದ ಕರ್ನಾಟಕಕ್ಕೆ ಅಭಿನಂದನೆಗಳು. ಈ ರೈಲು ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸುತ್ತದೆ. ಯಾತ್ರಿಗಳು ಮತ್ತು ಪ್ರವಾಸಿಗರು ಕಾಶಿ, ಅಯೋಧ್ಯಾ ಹಾಗು ಪ್ರಯಾಗ್ ರಾಜ್ ಗೆ ಭೇಟಿ ನೀಡುವುದು ಸುಲಭವಾಗುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
May 19, 2026
3:00 PM
by: ಸಾಯಿಶೇಖರ್ ಕರಿಕಳ
“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ
May 18, 2026
10:14 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!
May 18, 2026
8:11 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 18-05-2026 | ಮೇ 26ರಿಂದ ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕು..? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ಸೂಚನೆ
May 18, 2026
2:51 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror