ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ಭಾರತ್ ಗೌರವ್ ಕಾಶಿ ಯಾತ್ರಾ ರೈಲಿಗೆ ಚಾಲನೆ ನೀಡಿದ್ದಾರೆ. ಭಾರತ್ ಗೌರವ್ ಕಾಶಿ ಯಾತ್ರಾ ರೈಲು ಸಂಚಾರ ಸೌಲಭ್ಯವನ್ನು ಪಡೆದ ಮೊದಲ ರಾಜ್ಯ ಕರ್ನಾಟಕಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ರೈಲು ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸುತ್ತದೆ. ಯಾತ್ರಿಗಳು ಮತ್ತು ಪ್ರವಾಸಿಗರು ಕಾಶಿ, ಅಯೋಧ್ಯಾ ಹಾಗೂ ಪ್ರಯಾಗ್ ರಾಜ್ಗೆ ಭೇಟಿ ನೀಡುವುದು ಸುಲಭವಾಗುತ್ತದೆ ಎಂದು ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ. ಭಾರತ್ ಗೌರವ್ ಕಾಶಿ ಯಾತ್ರಾ ರೈಲು ಸಂಚಾರ ಸೌಲಭ್ಯವನ್ನು ಪಡೆದ ಮೊದಲ ರಾಜ್ಯವಾದ ಕರ್ನಾಟಕಕ್ಕೆ ಅಭಿನಂದನೆಗಳು. ಈ ರೈಲು ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸುತ್ತದೆ. ಯಾತ್ರಿಗಳು ಮತ್ತು ಪ್ರವಾಸಿಗರು ಕಾಶಿ, ಅಯೋಧ್ಯಾ ಹಾಗು ಪ್ರಯಾಗ್ ರಾಜ್ ಗೆ ಭೇಟಿ ನೀಡುವುದು ಸುಲಭವಾಗುತ್ತದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…