ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ಭಾರತ್ ಗೌರವ್ ಕಾಶಿ ಯಾತ್ರಾ ರೈಲಿಗೆ ಚಾಲನೆ ನೀಡಿದ್ದಾರೆ. ಭಾರತ್ ಗೌರವ್ ಕಾಶಿ ಯಾತ್ರಾ ರೈಲು ಸಂಚಾರ ಸೌಲಭ್ಯವನ್ನು ಪಡೆದ ಮೊದಲ ರಾಜ್ಯ ಕರ್ನಾಟಕಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ರೈಲು ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸುತ್ತದೆ. ಯಾತ್ರಿಗಳು ಮತ್ತು ಪ್ರವಾಸಿಗರು ಕಾಶಿ, ಅಯೋಧ್ಯಾ ಹಾಗೂ ಪ್ರಯಾಗ್ ರಾಜ್ಗೆ ಭೇಟಿ ನೀಡುವುದು ಸುಲಭವಾಗುತ್ತದೆ ಎಂದು ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ. ಭಾರತ್ ಗೌರವ್ ಕಾಶಿ ಯಾತ್ರಾ ರೈಲು ಸಂಚಾರ ಸೌಲಭ್ಯವನ್ನು ಪಡೆದ ಮೊದಲ ರಾಜ್ಯವಾದ ಕರ್ನಾಟಕಕ್ಕೆ ಅಭಿನಂದನೆಗಳು. ಈ ರೈಲು ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸುತ್ತದೆ. ಯಾತ್ರಿಗಳು ಮತ್ತು ಪ್ರವಾಸಿಗರು ಕಾಶಿ, ಅಯೋಧ್ಯಾ ಹಾಗು ಪ್ರಯಾಗ್ ರಾಜ್ ಗೆ ಭೇಟಿ ನೀಡುವುದು ಸುಲಭವಾಗುತ್ತದೆ.
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…