ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ಭಾರತ್ ಗೌರವ್ ಕಾಶಿ ಯಾತ್ರಾ ರೈಲಿಗೆ ಚಾಲನೆ ನೀಡಿದ್ದಾರೆ. ಭಾರತ್ ಗೌರವ್ ಕಾಶಿ ಯಾತ್ರಾ ರೈಲು ಸಂಚಾರ ಸೌಲಭ್ಯವನ್ನು ಪಡೆದ ಮೊದಲ ರಾಜ್ಯ ಕರ್ನಾಟಕಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ರೈಲು ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸುತ್ತದೆ. ಯಾತ್ರಿಗಳು ಮತ್ತು ಪ್ರವಾಸಿಗರು ಕಾಶಿ, ಅಯೋಧ್ಯಾ ಹಾಗೂ ಪ್ರಯಾಗ್ ರಾಜ್ಗೆ ಭೇಟಿ ನೀಡುವುದು ಸುಲಭವಾಗುತ್ತದೆ ಎಂದು ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ. ಭಾರತ್ ಗೌರವ್ ಕಾಶಿ ಯಾತ್ರಾ ರೈಲು ಸಂಚಾರ ಸೌಲಭ್ಯವನ್ನು ಪಡೆದ ಮೊದಲ ರಾಜ್ಯವಾದ ಕರ್ನಾಟಕಕ್ಕೆ ಅಭಿನಂದನೆಗಳು. ಈ ರೈಲು ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸುತ್ತದೆ. ಯಾತ್ರಿಗಳು ಮತ್ತು ಪ್ರವಾಸಿಗರು ಕಾಶಿ, ಅಯೋಧ್ಯಾ ಹಾಗು ಪ್ರಯಾಗ್ ರಾಜ್ ಗೆ ಭೇಟಿ ನೀಡುವುದು ಸುಲಭವಾಗುತ್ತದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…