ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ಭಾರತ್ ಗೌರವ್ ಕಾಶಿ ಯಾತ್ರಾ ರೈಲಿಗೆ ಚಾಲನೆ ನೀಡಿದ್ದಾರೆ. ಭಾರತ್ ಗೌರವ್ ಕಾಶಿ ಯಾತ್ರಾ ರೈಲು ಸಂಚಾರ ಸೌಲಭ್ಯವನ್ನು ಪಡೆದ ಮೊದಲ ರಾಜ್ಯ ಕರ್ನಾಟಕಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ರೈಲು ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸುತ್ತದೆ. ಯಾತ್ರಿಗಳು ಮತ್ತು ಪ್ರವಾಸಿಗರು ಕಾಶಿ, ಅಯೋಧ್ಯಾ ಹಾಗೂ ಪ್ರಯಾಗ್ ರಾಜ್ಗೆ ಭೇಟಿ ನೀಡುವುದು ಸುಲಭವಾಗುತ್ತದೆ ಎಂದು ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ. ಭಾರತ್ ಗೌರವ್ ಕಾಶಿ ಯಾತ್ರಾ ರೈಲು ಸಂಚಾರ ಸೌಲಭ್ಯವನ್ನು ಪಡೆದ ಮೊದಲ ರಾಜ್ಯವಾದ ಕರ್ನಾಟಕಕ್ಕೆ ಅಭಿನಂದನೆಗಳು. ಈ ರೈಲು ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸುತ್ತದೆ. ಯಾತ್ರಿಗಳು ಮತ್ತು ಪ್ರವಾಸಿಗರು ಕಾಶಿ, ಅಯೋಧ್ಯಾ ಹಾಗು ಪ್ರಯಾಗ್ ರಾಜ್ ಗೆ ಭೇಟಿ ನೀಡುವುದು ಸುಲಭವಾಗುತ್ತದೆ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…