ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ಭಾರತ್ ಗೌರವ್ ಕಾಶಿ ಯಾತ್ರಾ ರೈಲಿಗೆ ಚಾಲನೆ ನೀಡಿದ್ದಾರೆ. ಭಾರತ್ ಗೌರವ್ ಕಾಶಿ ಯಾತ್ರಾ ರೈಲು ಸಂಚಾರ ಸೌಲಭ್ಯವನ್ನು ಪಡೆದ ಮೊದಲ ರಾಜ್ಯ ಕರ್ನಾಟಕಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ರೈಲು ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸುತ್ತದೆ. ಯಾತ್ರಿಗಳು ಮತ್ತು ಪ್ರವಾಸಿಗರು ಕಾಶಿ, ಅಯೋಧ್ಯಾ ಹಾಗೂ ಪ್ರಯಾಗ್ ರಾಜ್ಗೆ ಭೇಟಿ ನೀಡುವುದು ಸುಲಭವಾಗುತ್ತದೆ ಎಂದು ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ. ಭಾರತ್ ಗೌರವ್ ಕಾಶಿ ಯಾತ್ರಾ ರೈಲು ಸಂಚಾರ ಸೌಲಭ್ಯವನ್ನು ಪಡೆದ ಮೊದಲ ರಾಜ್ಯವಾದ ಕರ್ನಾಟಕಕ್ಕೆ ಅಭಿನಂದನೆಗಳು. ಈ ರೈಲು ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸುತ್ತದೆ. ಯಾತ್ರಿಗಳು ಮತ್ತು ಪ್ರವಾಸಿಗರು ಕಾಶಿ, ಅಯೋಧ್ಯಾ ಹಾಗು ಪ್ರಯಾಗ್ ರಾಜ್ ಗೆ ಭೇಟಿ ನೀಡುವುದು ಸುಲಭವಾಗುತ್ತದೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…