ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ, ಮರು ಜಾರಿ ಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಇಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿ ಮಾತನಾಡಿದ ಅವರು, ರೈತ ಬಾಂಧವರ ಬಹುದಿನದ ಬೇಡಿಕೆಯಾದ ಯಶಸ್ವಿನಿ ಯೋಜನೆ ಪರಿಷ್ಕರಿಸಿ, ಮರು ಜಾರಿಗೊಳಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ. ಯಶಸ್ವಿನಿ ಯೋಜನೆ ಮರು ಜಾರಿಗಾಗಿ ರಾಜ್ಯ ಸರ್ಕಾರದಿಂದ 300 ಕೋಟಿ ರೂ ಒದಗಿಸಲಾಗುತ್ತಿದೆ. ಈ ಯೋಜನೆಯಿಂದ ಗ್ರಾಮೀಣ ಪ್ರದೇಶದ ರೈತ ಕುಟುಂಬಗಳಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel