ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ, ಮರು ಜಾರಿ ಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಇಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿ ಮಾತನಾಡಿದ ಅವರು, ರೈತ ಬಾಂಧವರ ಬಹುದಿನದ ಬೇಡಿಕೆಯಾದ ಯಶಸ್ವಿನಿ ಯೋಜನೆ ಪರಿಷ್ಕರಿಸಿ, ಮರು ಜಾರಿಗೊಳಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ. ಯಶಸ್ವಿನಿ ಯೋಜನೆ ಮರು ಜಾರಿಗಾಗಿ ರಾಜ್ಯ ಸರ್ಕಾರದಿಂದ 300 ಕೋಟಿ ರೂ ಒದಗಿಸಲಾಗುತ್ತಿದೆ. ಈ ಯೋಜನೆಯಿಂದ ಗ್ರಾಮೀಣ ಪ್ರದೇಶದ ರೈತ ಕುಟುಂಬಗಳಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದರು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…