Advertisement
ಸುದ್ದಿಗಳು

#KarnatakaBudget | ಅನ್ನದಾತನ ಬಡ್ಡಿ ರಹಿತ ಸಾಲದ ಮಿತಿ ಹೆಚ್ಚಳ | ಗ್ಯಾರಂಟಿಗಾಗಿ ಎಣ್ಣೆ ಪ್ರಿಯರ ಮೇಲೆ ಬರೆ..!

Share

ಸಿಎಂ ಸಿದ್ದರಾಮಯ್ಯ ಬಜೆಟ್‌ #Budget ಮಂಡಿಸುತ್ತಿದ್ದಾರೆ. ಗ್ಯಾರಂಟಿ ಭಾರಗಳನ್ನು ಇಳಿಸಲು ತೆರಿಗೆ ಮೊರೆ ಹೋಗಿರುವುದು ಗೋಚರಿಸುತ್ತಿದೆ. ಬಜೆಟ್‌ ಮಂಡನೆಗೂ ಮುನ್ನ ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂದು ಸಿದ್ದರಾಮಯ್ಯ ಬಜೆಟ್ ಆರಂಭಿಸಿದರು.

ಸಿಎಂ ಸಿದ್ದರಾಮಯ್ಯ ಅವರು 3.39 ಲಕ್ಷ ಕೋಟಿಯ ಬಜೆಟ್‌ ಮಂಡಿಸುತ್ತಿದ್ದಾರೆ. ಬಜೆಟ್‌ನಲ್ಲಿ ಅಬಕಾರಿ ತೆರಿಗೆ ಹೆಚ್ಚಳವಾಗಿದೆ. ಆದರೆ ರಾಜ್ಯದ ಅನ್ನದಾತರಿಗೆ (Farmers) ನೆರವು ಯೋಜನೆಯತ್ತ ಮನಸ್ಸು ಮಾಡಿದ್ದಾರೆ. ಬಡ್ಡಿ ರಹಿತ ಸಾಲದ ಮಿತಿಯನ್ನು ಹೆಚ್ಚಳ ಮಾಡಲಾಗಿದೆ. 3 ಲಕ್ಷದಿಂದ 5 ಲಕ್ಷದವರೆಗೆ ಈ ಮಿತಿಯನ್ನು ಹೆಚ್ಚಳ ಮಾಡಲಾಗಿದೆ.

5 ಗ್ಯಾರಂಟಿ #GuaranteeScheme ಯೋಜನೆಯನ್ನು ಜಾರಿ ಮಾಡಲು ಸರ್ಕಾರ ಅಬಕಾರಿ ಸುಂಕವನ್ನು #ExerciseDutty  ಏರಿಸಿದೆ. ಈ ಮೂಲಕ ಮಧ್ಯಪ್ರಿಯರ ಜೇಬಿಗೆ ಕತ್ತರಿ ಹಾಕಿದ್ದಾರೆ ಸಿಎಂ ಸಿದ್ದರಾಮಯ್ಯ.  ಹಾಲಿ ಎಲ್ಲಾ 18 ಘೋಷಿತ ಬೆಲೆ ಸ್ಲಾಬ್‌ಗಳ ಮೇಲಿ ಹೆಚ್ಚುವರಿ 20% ಅಬಕಾರಿ ಸುಂಕ ಹೆಚ್ಚಿಸುವುದಾಗಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

 

ತಮ್ಮ ಬಜೆಟ್‌ ಭಾಷಣದಲ್ಲಿ ಬಿಯರ್‌ ಮೇಲಿನ ಅಬಕಾರಿ ಸುಂಕವನ್ನು 175% ರಿಂದ 185% ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ. 2023-24ರ ಹಣಕಾಸು ವರ್ಷದಲ್ಲಿ ಅಬಕಾರಿ ಇಲಾಖೆಗೆ 36 ಸಾವಿರ ಕೋಟಿ ರೂ. ರಾಜಸ್ವ ಸಂಗ್ರಹಣೆ ಗುರಿಯನ್ನು ಸರ್ಕಾರ ನಿಗದಿಮಾಡಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

4 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

6 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

16 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

16 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

16 hours ago