ಸಿಎಂ ಸಿದ್ದರಾಮಯ್ಯ ಬಜೆಟ್ #Budget ಮಂಡಿಸುತ್ತಿದ್ದಾರೆ. ಗ್ಯಾರಂಟಿ ಭಾರಗಳನ್ನು ಇಳಿಸಲು ತೆರಿಗೆ ಮೊರೆ ಹೋಗಿರುವುದು ಗೋಚರಿಸುತ್ತಿದೆ. ಬಜೆಟ್ ಮಂಡನೆಗೂ ಮುನ್ನ ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂದು ಸಿದ್ದರಾಮಯ್ಯ ಬಜೆಟ್ ಆರಂಭಿಸಿದರು.
ಸಿಎಂ ಸಿದ್ದರಾಮಯ್ಯ ಅವರು 3.39 ಲಕ್ಷ ಕೋಟಿಯ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ನಲ್ಲಿ ಅಬಕಾರಿ ತೆರಿಗೆ ಹೆಚ್ಚಳವಾಗಿದೆ. ಆದರೆ ರಾಜ್ಯದ ಅನ್ನದಾತರಿಗೆ (Farmers) ನೆರವು ಯೋಜನೆಯತ್ತ ಮನಸ್ಸು ಮಾಡಿದ್ದಾರೆ. ಬಡ್ಡಿ ರಹಿತ ಸಾಲದ ಮಿತಿಯನ್ನು ಹೆಚ್ಚಳ ಮಾಡಲಾಗಿದೆ. 3 ಲಕ್ಷದಿಂದ 5 ಲಕ್ಷದವರೆಗೆ ಈ ಮಿತಿಯನ್ನು ಹೆಚ್ಚಳ ಮಾಡಲಾಗಿದೆ.
5 ಗ್ಯಾರಂಟಿ #GuaranteeScheme ಯೋಜನೆಯನ್ನು ಜಾರಿ ಮಾಡಲು ಸರ್ಕಾರ ಅಬಕಾರಿ ಸುಂಕವನ್ನು #ExerciseDutty ಏರಿಸಿದೆ. ಈ ಮೂಲಕ ಮಧ್ಯಪ್ರಿಯರ ಜೇಬಿಗೆ ಕತ್ತರಿ ಹಾಕಿದ್ದಾರೆ ಸಿಎಂ ಸಿದ್ದರಾಮಯ್ಯ. ಹಾಲಿ ಎಲ್ಲಾ 18 ಘೋಷಿತ ಬೆಲೆ ಸ್ಲಾಬ್ಗಳ ಮೇಲಿ ಹೆಚ್ಚುವರಿ 20% ಅಬಕಾರಿ ಸುಂಕ ಹೆಚ್ಚಿಸುವುದಾಗಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ತಮ್ಮ ಬಜೆಟ್ ಭಾಷಣದಲ್ಲಿ ಬಿಯರ್ ಮೇಲಿನ ಅಬಕಾರಿ ಸುಂಕವನ್ನು 175% ರಿಂದ 185% ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ. 2023-24ರ ಹಣಕಾಸು ವರ್ಷದಲ್ಲಿ ಅಬಕಾರಿ ಇಲಾಖೆಗೆ 36 ಸಾವಿರ ಕೋಟಿ ರೂ. ರಾಜಸ್ವ ಸಂಗ್ರಹಣೆ ಗುರಿಯನ್ನು ಸರ್ಕಾರ ನಿಗದಿಮಾಡಿದೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…