ಸಿಎಂ ಸಿದ್ದರಾಮಯ್ಯ ಬಜೆಟ್ #Budget ಮಂಡಿಸುತ್ತಿದ್ದಾರೆ. ಗ್ಯಾರಂಟಿ ಭಾರಗಳನ್ನು ಇಳಿಸಲು ತೆರಿಗೆ ಮೊರೆ ಹೋಗಿರುವುದು ಗೋಚರಿಸುತ್ತಿದೆ. ಬಜೆಟ್ ಮಂಡನೆಗೂ ಮುನ್ನ ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂದು ಸಿದ್ದರಾಮಯ್ಯ ಬಜೆಟ್ ಆರಂಭಿಸಿದರು.
ಸಿಎಂ ಸಿದ್ದರಾಮಯ್ಯ ಅವರು 3.39 ಲಕ್ಷ ಕೋಟಿಯ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ನಲ್ಲಿ ಅಬಕಾರಿ ತೆರಿಗೆ ಹೆಚ್ಚಳವಾಗಿದೆ. ಆದರೆ ರಾಜ್ಯದ ಅನ್ನದಾತರಿಗೆ (Farmers) ನೆರವು ಯೋಜನೆಯತ್ತ ಮನಸ್ಸು ಮಾಡಿದ್ದಾರೆ. ಬಡ್ಡಿ ರಹಿತ ಸಾಲದ ಮಿತಿಯನ್ನು ಹೆಚ್ಚಳ ಮಾಡಲಾಗಿದೆ. 3 ಲಕ್ಷದಿಂದ 5 ಲಕ್ಷದವರೆಗೆ ಈ ಮಿತಿಯನ್ನು ಹೆಚ್ಚಳ ಮಾಡಲಾಗಿದೆ.
5 ಗ್ಯಾರಂಟಿ #GuaranteeScheme ಯೋಜನೆಯನ್ನು ಜಾರಿ ಮಾಡಲು ಸರ್ಕಾರ ಅಬಕಾರಿ ಸುಂಕವನ್ನು #ExerciseDutty ಏರಿಸಿದೆ. ಈ ಮೂಲಕ ಮಧ್ಯಪ್ರಿಯರ ಜೇಬಿಗೆ ಕತ್ತರಿ ಹಾಕಿದ್ದಾರೆ ಸಿಎಂ ಸಿದ್ದರಾಮಯ್ಯ. ಹಾಲಿ ಎಲ್ಲಾ 18 ಘೋಷಿತ ಬೆಲೆ ಸ್ಲಾಬ್ಗಳ ಮೇಲಿ ಹೆಚ್ಚುವರಿ 20% ಅಬಕಾರಿ ಸುಂಕ ಹೆಚ್ಚಿಸುವುದಾಗಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ತಮ್ಮ ಬಜೆಟ್ ಭಾಷಣದಲ್ಲಿ ಬಿಯರ್ ಮೇಲಿನ ಅಬಕಾರಿ ಸುಂಕವನ್ನು 175% ರಿಂದ 185% ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ. 2023-24ರ ಹಣಕಾಸು ವರ್ಷದಲ್ಲಿ ಅಬಕಾರಿ ಇಲಾಖೆಗೆ 36 ಸಾವಿರ ಕೋಟಿ ರೂ. ರಾಜಸ್ವ ಸಂಗ್ರಹಣೆ ಗುರಿಯನ್ನು ಸರ್ಕಾರ ನಿಗದಿಮಾಡಿದೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…