ಸಿಎಂ ಸಿದ್ದರಾಮಯ್ಯ ಬಜೆಟ್ #Budget ಮಂಡಿಸುತ್ತಿದ್ದಾರೆ. ಗ್ಯಾರಂಟಿ ಭಾರಗಳನ್ನು ಇಳಿಸಲು ತೆರಿಗೆ ಮೊರೆ ಹೋಗಿರುವುದು ಗೋಚರಿಸುತ್ತಿದೆ. ಬಜೆಟ್ ಮಂಡನೆಗೂ ಮುನ್ನ ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂದು ಸಿದ್ದರಾಮಯ್ಯ ಬಜೆಟ್ ಆರಂಭಿಸಿದರು.
ಸಿಎಂ ಸಿದ್ದರಾಮಯ್ಯ ಅವರು 3.39 ಲಕ್ಷ ಕೋಟಿಯ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ನಲ್ಲಿ ಅಬಕಾರಿ ತೆರಿಗೆ ಹೆಚ್ಚಳವಾಗಿದೆ. ಆದರೆ ರಾಜ್ಯದ ಅನ್ನದಾತರಿಗೆ (Farmers) ನೆರವು ಯೋಜನೆಯತ್ತ ಮನಸ್ಸು ಮಾಡಿದ್ದಾರೆ. ಬಡ್ಡಿ ರಹಿತ ಸಾಲದ ಮಿತಿಯನ್ನು ಹೆಚ್ಚಳ ಮಾಡಲಾಗಿದೆ. 3 ಲಕ್ಷದಿಂದ 5 ಲಕ್ಷದವರೆಗೆ ಈ ಮಿತಿಯನ್ನು ಹೆಚ್ಚಳ ಮಾಡಲಾಗಿದೆ.
5 ಗ್ಯಾರಂಟಿ #GuaranteeScheme ಯೋಜನೆಯನ್ನು ಜಾರಿ ಮಾಡಲು ಸರ್ಕಾರ ಅಬಕಾರಿ ಸುಂಕವನ್ನು #ExerciseDutty ಏರಿಸಿದೆ. ಈ ಮೂಲಕ ಮಧ್ಯಪ್ರಿಯರ ಜೇಬಿಗೆ ಕತ್ತರಿ ಹಾಕಿದ್ದಾರೆ ಸಿಎಂ ಸಿದ್ದರಾಮಯ್ಯ. ಹಾಲಿ ಎಲ್ಲಾ 18 ಘೋಷಿತ ಬೆಲೆ ಸ್ಲಾಬ್ಗಳ ಮೇಲಿ ಹೆಚ್ಚುವರಿ 20% ಅಬಕಾರಿ ಸುಂಕ ಹೆಚ್ಚಿಸುವುದಾಗಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ತಮ್ಮ ಬಜೆಟ್ ಭಾಷಣದಲ್ಲಿ ಬಿಯರ್ ಮೇಲಿನ ಅಬಕಾರಿ ಸುಂಕವನ್ನು 175% ರಿಂದ 185% ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ. 2023-24ರ ಹಣಕಾಸು ವರ್ಷದಲ್ಲಿ ಅಬಕಾರಿ ಇಲಾಖೆಗೆ 36 ಸಾವಿರ ಕೋಟಿ ರೂ. ರಾಜಸ್ವ ಸಂಗ್ರಹಣೆ ಗುರಿಯನ್ನು ಸರ್ಕಾರ ನಿಗದಿಮಾಡಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…