#ಬಜೆಟ್ ಸುದ್ದಿ| ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಆದ್ಯತೆ | ಎತ್ತಿನಹೊಳೆ ಯೋಜನೆಗೆ 3000 ಕೋಟಿ |

March 4, 2022
2:48 PM

ಈ ಬಾರಿಯ ಬಜೆಟ್‌ನಲ್ಲಿ ನೀರಾವರಿ ಯೋಜನೆಗಳಿಗೆ ಸಾಕಷ್ಟು ಅನುದಾನ ಮೀಸಲಿಡಲಾಗಿದೆ. ಮೇಕೆದಾಟು ಯೋಜನೆಗೆ ಸಿಎಂ 1000 ಕೋಟಿ ರೂ ಹಾಗೂ ಕೃಷ್ಣಾ ಮೇಲ್ದಂಡೆ 3 ನೇ ಹಂತಕ್ಕೆ 5 ಸಾವಿರ ಕೋಟಿ ರೂಪಾಯಿ, ಕಳಸಾ ಬಂಡೂರಿ ಯೋಜನೆಗೆ 1 ಸಾವಿರ ಕೋಟಿ ರೂಪಾಯಿ, ಎತ್ತಿನಹೊಳೆ ಯೋಜನೆಯ ಎರಡನೇ ಹಂತದ ಕಾಮಗಾರಿಗೆ 3 ಸಾವಿರ ಕೋಟಿ ರೂ ಅನುದಾನವನ್ನು ಸಿಎಂ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

Advertisement
Advertisement
Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಗೆ ಸಾಕಷ್ಟು ವಿರೋಧಗಳು ಇದ್ದವು. ಎತ್ತಿನ ಹೊಳೆ ಯೋಜನೆ ರದ್ದು ಮಾಡುವಂತೆ ಬಿಜೆಪಿ ರಾಜ್ಯಾದ್ಯಕ್ಷ ನಳಿನ್‌ ಕುಮಾರ್‌ ಕಟೀಲು ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಅನೇಕರು  ಪ್ರತಿಭಟನೆ, ಹೋರಾಟ ನಡೆಸಿದ್ದರು. ಮಂಗಳೂರಿನಿಂದ ಪಾದಯಾತ್ರೆ, ಗುಂಡ್ಯದಲ್ಲಿ ಪ್ರತಿಭಟನಾ ಸಭೆ, ಎತ್ತಿನಹೊಳೆಗೆ ಕಾಲ್ನಡಿಗೆ ಕೂಡಾ ನಡೆದಿತ್ತು. ಇದೀಗ ಮತ್ತೆ ಎರಡನೇ ಹಂತದ ಕಾಮಗಾರಿಗೆ ಬಜೆಟಲ್ಲಿ ಅನುದಾನ ಮೀಸಲಿಡಲಾಗಿದೆ.

Advertisement

ಮೇಕೆ ದಾಟು ವಿಚಾರದಲ್ಲೂ ಕಾಂಗ್ರೆಸ್‌ ಪ್ರತಿಭಟನೆ, ಪಾದಯಾತ್ರೆ ನಡೆಸುತ್ತಿರುವಂತೆಯೇ ಇದೀಗ ಬಜೆಟಲ್ಲಿ 1000 ಕೋಟಿ ರೂಪಾಯಿ ಮೀಸಲಿಡಲಾಗಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |
February 6, 2025
7:40 AM
by: The Rural Mirror ಸುದ್ದಿಜಾಲ
ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ
February 6, 2025
7:33 AM
by: The Rural Mirror ಸುದ್ದಿಜಾಲ
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ
January 31, 2025
10:11 PM
by: The Rural Mirror ಸುದ್ದಿಜಾಲ
ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ
January 31, 2025
10:08 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror