ಈ ಬಾರಿಯ ಬಜೆಟ್ನಲ್ಲಿ ನೀರಾವರಿ ಯೋಜನೆಗಳಿಗೆ ಸಾಕಷ್ಟು ಅನುದಾನ ಮೀಸಲಿಡಲಾಗಿದೆ. ಮೇಕೆದಾಟು ಯೋಜನೆಗೆ ಸಿಎಂ 1000 ಕೋಟಿ ರೂ ಹಾಗೂ ಕೃಷ್ಣಾ ಮೇಲ್ದಂಡೆ 3 ನೇ ಹಂತಕ್ಕೆ 5 ಸಾವಿರ ಕೋಟಿ ರೂಪಾಯಿ, ಕಳಸಾ ಬಂಡೂರಿ ಯೋಜನೆಗೆ 1 ಸಾವಿರ ಕೋಟಿ ರೂಪಾಯಿ, ಎತ್ತಿನಹೊಳೆ ಯೋಜನೆಯ ಎರಡನೇ ಹಂತದ ಕಾಮಗಾರಿಗೆ 3 ಸಾವಿರ ಕೋಟಿ ರೂ ಅನುದಾನವನ್ನು ಸಿಎಂ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಗೆ ಸಾಕಷ್ಟು ವಿರೋಧಗಳು ಇದ್ದವು. ಎತ್ತಿನ ಹೊಳೆ ಯೋಜನೆ ರದ್ದು ಮಾಡುವಂತೆ ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲು ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಅನೇಕರು ಪ್ರತಿಭಟನೆ, ಹೋರಾಟ ನಡೆಸಿದ್ದರು. ಮಂಗಳೂರಿನಿಂದ ಪಾದಯಾತ್ರೆ, ಗುಂಡ್ಯದಲ್ಲಿ ಪ್ರತಿಭಟನಾ ಸಭೆ, ಎತ್ತಿನಹೊಳೆಗೆ ಕಾಲ್ನಡಿಗೆ ಕೂಡಾ ನಡೆದಿತ್ತು. ಇದೀಗ ಮತ್ತೆ ಎರಡನೇ ಹಂತದ ಕಾಮಗಾರಿಗೆ ಬಜೆಟಲ್ಲಿ ಅನುದಾನ ಮೀಸಲಿಡಲಾಗಿದೆ.
ಮೇಕೆ ದಾಟು ವಿಚಾರದಲ್ಲೂ ಕಾಂಗ್ರೆಸ್ ಪ್ರತಿಭಟನೆ, ಪಾದಯಾತ್ರೆ ನಡೆಸುತ್ತಿರುವಂತೆಯೇ ಇದೀಗ ಬಜೆಟಲ್ಲಿ 1000 ಕೋಟಿ ರೂಪಾಯಿ ಮೀಸಲಿಡಲಾಗಿದೆ.
ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠವು…
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಮಂಡ್ಯ ಜಿಲ್ಲೆಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…