Advertisement
Categories: ರಾಜ್ಯ

#ಬಜೆಟ್ ಸುದ್ದಿ| ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಆದ್ಯತೆ | ಎತ್ತಿನಹೊಳೆ ಯೋಜನೆಗೆ 3000 ಕೋಟಿ |

Share

ಈ ಬಾರಿಯ ಬಜೆಟ್‌ನಲ್ಲಿ ನೀರಾವರಿ ಯೋಜನೆಗಳಿಗೆ ಸಾಕಷ್ಟು ಅನುದಾನ ಮೀಸಲಿಡಲಾಗಿದೆ. ಮೇಕೆದಾಟು ಯೋಜನೆಗೆ ಸಿಎಂ 1000 ಕೋಟಿ ರೂ ಹಾಗೂ ಕೃಷ್ಣಾ ಮೇಲ್ದಂಡೆ 3 ನೇ ಹಂತಕ್ಕೆ 5 ಸಾವಿರ ಕೋಟಿ ರೂಪಾಯಿ, ಕಳಸಾ ಬಂಡೂರಿ ಯೋಜನೆಗೆ 1 ಸಾವಿರ ಕೋಟಿ ರೂಪಾಯಿ, ಎತ್ತಿನಹೊಳೆ ಯೋಜನೆಯ ಎರಡನೇ ಹಂತದ ಕಾಮಗಾರಿಗೆ 3 ಸಾವಿರ ಕೋಟಿ ರೂ ಅನುದಾನವನ್ನು ಸಿಎಂ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಗೆ ಸಾಕಷ್ಟು ವಿರೋಧಗಳು ಇದ್ದವು. ಎತ್ತಿನ ಹೊಳೆ ಯೋಜನೆ ರದ್ದು ಮಾಡುವಂತೆ ಬಿಜೆಪಿ ರಾಜ್ಯಾದ್ಯಕ್ಷ ನಳಿನ್‌ ಕುಮಾರ್‌ ಕಟೀಲು ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಅನೇಕರು  ಪ್ರತಿಭಟನೆ, ಹೋರಾಟ ನಡೆಸಿದ್ದರು. ಮಂಗಳೂರಿನಿಂದ ಪಾದಯಾತ್ರೆ, ಗುಂಡ್ಯದಲ್ಲಿ ಪ್ರತಿಭಟನಾ ಸಭೆ, ಎತ್ತಿನಹೊಳೆಗೆ ಕಾಲ್ನಡಿಗೆ ಕೂಡಾ ನಡೆದಿತ್ತು. ಇದೀಗ ಮತ್ತೆ ಎರಡನೇ ಹಂತದ ಕಾಮಗಾರಿಗೆ ಬಜೆಟಲ್ಲಿ ಅನುದಾನ ಮೀಸಲಿಡಲಾಗಿದೆ.

ಮೇಕೆ ದಾಟು ವಿಚಾರದಲ್ಲೂ ಕಾಂಗ್ರೆಸ್‌ ಪ್ರತಿಭಟನೆ, ಪಾದಯಾತ್ರೆ ನಡೆಸುತ್ತಿರುವಂತೆಯೇ ಇದೀಗ ಬಜೆಟಲ್ಲಿ 1000 ಕೋಟಿ ರೂಪಾಯಿ ಮೀಸಲಿಡಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

4 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

11 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago