ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್ ಮಂಡಿಸಿದ್ದಾರೆ. ಜನರ ಚಿತ್ತ ಸಿದ್ಧರಾಮಯ್ಯ ಅವರ ಬಜೆಟ್ ಮೇಲಿದೆ. ಮಂಡನೆಯಾಗಿರುವ ಬಜೆಟ್ನ ಮುಖ್ಯಾಂಶಗಳೇನು? ಕುತೂಹಲ ಹಲವು ಇದೆ. ಗ್ರಾಮೀಣ ಭಾಗ, ಕೃಷಿಗೆ ಏನು ಕೊಡುಗೆ ಇದೆ ?
ಗ್ಯಾರಂಟಿ ಯೋಜನೆಗಳಿಗೇ 52 ಸಾವಿರ ಕೋಟಿ ರೂ. ಮೀಸಲು ಇರಿಸಿದ ಬಜೆಟಲ್ಲಿ ರಾಜ್ಯಾದ್ಯಂತ ಮಹಿಳೆಯರೇ ನಡೆಸುವ 50 ಹೋಟೆಲ್ ಕೆಫೆ ನಿರ್ಮಾಣ ಹಾಗೂ ಸ್ಥಳೀಯ ಆಹಾರಕ್ಕೆ ಆದ್ಯತೆ, ವಿಜಯಪುರದಲ್ಲಿ ತೋಟಗಾರಿಕಾ ಕಾಲೇಜು, ಸಮಗ್ರ ಕೃಷಿ ಉತ್ತೇಜಿಸುವ ಕರ್ನಾಟಕ ರೈತ ಸಮೃದ್ದಿ ಯೋಜನೆ, ಸಿರಿಧಾನ್ಯಗಳಿಗಾಗಿ ‘ನಮ್ಮ ಮಿಲ್ಲೆಟ್’ ಹೊಸ ಯೋಜನೆ ಪ್ರಾರಂಭ,
ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್, 80 ವರ್ಷ ದಾಟಿದ ವೃದ್ಧರಿಗೆ ಆಹಾರ ಒದಗಿಸಲು ‘ಅನ್ನ ಸುವಿಧಾ’ ಯೋಜನೆ, ಕಲ್ಯಾಣ ಪಥ ಯೋಜನೆ ಅಡಿ ಕಲ್ಯಾಣ ಕರ್ನಾಟಕದಲ್ಲಿ ರಸ್ತೆ ಅಭಿವೃದ್ದಿ ಸೇರಿದಂತೆ ವಿವಿಧ ಯೋಜನೆಗಳನ್ನು ಪ್ರಕಟಿಸಲಾಗಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…