ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್ ಮಂಡಿಸಿದ್ದಾರೆ. ಜನರ ಚಿತ್ತ ಸಿದ್ಧರಾಮಯ್ಯ ಅವರ ಬಜೆಟ್ ಮೇಲಿದೆ. ಮಂಡನೆಯಾಗಿರುವ ಬಜೆಟ್ನ ಮುಖ್ಯಾಂಶಗಳೇನು? ಕುತೂಹಲ ಹಲವು ಇದೆ. ಗ್ರಾಮೀಣ ಭಾಗ, ಕೃಷಿಗೆ ಏನು ಕೊಡುಗೆ ಇದೆ ?
ಗ್ಯಾರಂಟಿ ಯೋಜನೆಗಳಿಗೇ 52 ಸಾವಿರ ಕೋಟಿ ರೂ. ಮೀಸಲು ಇರಿಸಿದ ಬಜೆಟಲ್ಲಿ ರಾಜ್ಯಾದ್ಯಂತ ಮಹಿಳೆಯರೇ ನಡೆಸುವ 50 ಹೋಟೆಲ್ ಕೆಫೆ ನಿರ್ಮಾಣ ಹಾಗೂ ಸ್ಥಳೀಯ ಆಹಾರಕ್ಕೆ ಆದ್ಯತೆ, ವಿಜಯಪುರದಲ್ಲಿ ತೋಟಗಾರಿಕಾ ಕಾಲೇಜು, ಸಮಗ್ರ ಕೃಷಿ ಉತ್ತೇಜಿಸುವ ಕರ್ನಾಟಕ ರೈತ ಸಮೃದ್ದಿ ಯೋಜನೆ, ಸಿರಿಧಾನ್ಯಗಳಿಗಾಗಿ ‘ನಮ್ಮ ಮಿಲ್ಲೆಟ್’ ಹೊಸ ಯೋಜನೆ ಪ್ರಾರಂಭ,
ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್, 80 ವರ್ಷ ದಾಟಿದ ವೃದ್ಧರಿಗೆ ಆಹಾರ ಒದಗಿಸಲು ‘ಅನ್ನ ಸುವಿಧಾ’ ಯೋಜನೆ, ಕಲ್ಯಾಣ ಪಥ ಯೋಜನೆ ಅಡಿ ಕಲ್ಯಾಣ ಕರ್ನಾಟಕದಲ್ಲಿ ರಸ್ತೆ ಅಭಿವೃದ್ದಿ ಸೇರಿದಂತೆ ವಿವಿಧ ಯೋಜನೆಗಳನ್ನು ಪ್ರಕಟಿಸಲಾಗಿದೆ.
18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ…
ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…
ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490