MIRROR FOCUS

Karnataka Budget | ಸಿದ್ಧರಾಮಯ್ಯ ಅವರ ಬಜೆಟಿನಲ್ಲಿ ಕೃಷಿ, ಗ್ರಾಮೀಣ ಭಾಗಕ್ಕೆ ಏನಿದೆ..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಿಎಂ ಸಿದ್ದರಾಮಯ್ಯ ಅವರು  ಕರ್ನಾಟಕ ಬಜೆಟ್ ಮಂಡಿಸಿದ್ದಾರೆ. ಜನರ ಚಿತ್ತ ಸಿದ್ಧರಾಮಯ್ಯ ಅವರ ಬಜೆಟ್‌ ಮೇಲಿದೆ. ಮಂಡನೆಯಾಗಿರುವ ಬಜೆಟ್‌ನ ಮುಖ್ಯಾಂಶಗಳೇನು? ಕುತೂಹಲ ಹಲವು ಇದೆ. ಗ್ರಾಮೀಣ ಭಾಗ, ಕೃಷಿಗೆ ಏನು ಕೊಡುಗೆ ಇದೆ ? 

Advertisement

ಗ್ಯಾರಂಟಿ ಯೋಜನೆಗಳಿಗೇ 52 ಸಾವಿರ ಕೋಟಿ ರೂ. ಮೀಸಲು ಇರಿಸಿದ ಬಜೆಟಲ್ಲಿ ರಾಜ್ಯಾದ್ಯಂತ ಮಹಿಳೆಯರೇ ನಡೆಸುವ 50 ಹೋಟೆಲ್ ಕೆಫೆ ನಿರ್ಮಾಣ ಹಾಗೂ ಸ್ಥಳೀಯ ಆಹಾರಕ್ಕೆ ಆದ್ಯತೆ, ವಿಜಯಪುರದಲ್ಲಿ ತೋಟಗಾರಿಕಾ ಕಾಲೇಜು, ಸಮಗ್ರ ಕೃಷಿ ಉತ್ತೇಜಿಸುವ ಕರ್ನಾಟಕ ರೈತ ಸಮೃದ್ದಿ ಯೋಜನೆ, ಸಿರಿಧಾನ್ಯಗಳಿಗಾಗಿ ‘ನಮ್ಮ ಮಿಲ್ಲೆಟ್’ ಹೊಸ ಯೋಜನೆ ಪ್ರಾರಂಭ,
ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ ಫೋನ್, 80 ವರ್ಷ ದಾಟಿದ ವೃದ್ಧರಿಗೆ ಆಹಾರ ಒದಗಿಸಲು ‘ಅನ್ನ ಸುವಿಧಾ’ ಯೋಜನೆ, ಕಲ್ಯಾಣ ಪಥ ಯೋಜನೆ ಅಡಿ ಕಲ್ಯಾಣ ಕರ್ನಾಟಕದಲ್ಲಿ ರಸ್ತೆ ಅಭಿವೃದ್ದಿ ಸೇರಿದಂತೆ ವಿವಿಧ ಯೋಜನೆಗಳನ್ನು ಪ್ರಕಟಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

5 hours ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ…

5 hours ago

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…

10 hours ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

1 day ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

1 day ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago