ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್ ಮಂಡಿಸಿದ್ದಾರೆ. ಜನರ ಚಿತ್ತ ಸಿದ್ಧರಾಮಯ್ಯ ಅವರ ಬಜೆಟ್ ಮೇಲಿದೆ. ಮಂಡನೆಯಾಗಿರುವ ಬಜೆಟ್ನ ಮುಖ್ಯಾಂಶಗಳೇನು? ಕುತೂಹಲ ಹಲವು ಇದೆ. ಗ್ರಾಮೀಣ ಭಾಗ, ಕೃಷಿಗೆ ಏನು ಕೊಡುಗೆ ಇದೆ ?
ಗ್ಯಾರಂಟಿ ಯೋಜನೆಗಳಿಗೇ 52 ಸಾವಿರ ಕೋಟಿ ರೂ. ಮೀಸಲು ಇರಿಸಿದ ಬಜೆಟಲ್ಲಿ ರಾಜ್ಯಾದ್ಯಂತ ಮಹಿಳೆಯರೇ ನಡೆಸುವ 50 ಹೋಟೆಲ್ ಕೆಫೆ ನಿರ್ಮಾಣ ಹಾಗೂ ಸ್ಥಳೀಯ ಆಹಾರಕ್ಕೆ ಆದ್ಯತೆ, ವಿಜಯಪುರದಲ್ಲಿ ತೋಟಗಾರಿಕಾ ಕಾಲೇಜು, ಸಮಗ್ರ ಕೃಷಿ ಉತ್ತೇಜಿಸುವ ಕರ್ನಾಟಕ ರೈತ ಸಮೃದ್ದಿ ಯೋಜನೆ, ಸಿರಿಧಾನ್ಯಗಳಿಗಾಗಿ ‘ನಮ್ಮ ಮಿಲ್ಲೆಟ್’ ಹೊಸ ಯೋಜನೆ ಪ್ರಾರಂಭ,
ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್, 80 ವರ್ಷ ದಾಟಿದ ವೃದ್ಧರಿಗೆ ಆಹಾರ ಒದಗಿಸಲು ‘ಅನ್ನ ಸುವಿಧಾ’ ಯೋಜನೆ, ಕಲ್ಯಾಣ ಪಥ ಯೋಜನೆ ಅಡಿ ಕಲ್ಯಾಣ ಕರ್ನಾಟಕದಲ್ಲಿ ರಸ್ತೆ ಅಭಿವೃದ್ದಿ ಸೇರಿದಂತೆ ವಿವಿಧ ಯೋಜನೆಗಳನ್ನು ಪ್ರಕಟಿಸಲಾಗಿದೆ.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…