ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್ ಮಂಡಿಸಿದ್ದಾರೆ. ಜನರ ಚಿತ್ತ ಸಿದ್ಧರಾಮಯ್ಯ ಅವರ ಬಜೆಟ್ ಮೇಲಿದೆ. ಮಂಡನೆಯಾಗಿರುವ ಬಜೆಟ್ನ ಮುಖ್ಯಾಂಶಗಳೇನು? ಕುತೂಹಲ ಹಲವು ಇದೆ. ಗ್ರಾಮೀಣ ಭಾಗ, ಕೃಷಿಗೆ ಏನು ಕೊಡುಗೆ ಇದೆ ?
ಗ್ಯಾರಂಟಿ ಯೋಜನೆಗಳಿಗೇ 52 ಸಾವಿರ ಕೋಟಿ ರೂ. ಮೀಸಲು ಇರಿಸಿದ ಬಜೆಟಲ್ಲಿ ರಾಜ್ಯಾದ್ಯಂತ ಮಹಿಳೆಯರೇ ನಡೆಸುವ 50 ಹೋಟೆಲ್ ಕೆಫೆ ನಿರ್ಮಾಣ ಹಾಗೂ ಸ್ಥಳೀಯ ಆಹಾರಕ್ಕೆ ಆದ್ಯತೆ, ವಿಜಯಪುರದಲ್ಲಿ ತೋಟಗಾರಿಕಾ ಕಾಲೇಜು, ಸಮಗ್ರ ಕೃಷಿ ಉತ್ತೇಜಿಸುವ ಕರ್ನಾಟಕ ರೈತ ಸಮೃದ್ದಿ ಯೋಜನೆ, ಸಿರಿಧಾನ್ಯಗಳಿಗಾಗಿ ‘ನಮ್ಮ ಮಿಲ್ಲೆಟ್’ ಹೊಸ ಯೋಜನೆ ಪ್ರಾರಂಭ,
ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್, 80 ವರ್ಷ ದಾಟಿದ ವೃದ್ಧರಿಗೆ ಆಹಾರ ಒದಗಿಸಲು ‘ಅನ್ನ ಸುವಿಧಾ’ ಯೋಜನೆ, ಕಲ್ಯಾಣ ಪಥ ಯೋಜನೆ ಅಡಿ ಕಲ್ಯಾಣ ಕರ್ನಾಟಕದಲ್ಲಿ ರಸ್ತೆ ಅಭಿವೃದ್ದಿ ಸೇರಿದಂತೆ ವಿವಿಧ ಯೋಜನೆಗಳನ್ನು ಪ್ರಕಟಿಸಲಾಗಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…