ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್ ಮಂಡಿಸಿದ್ದಾರೆ. ಜನರ ಚಿತ್ತ ಸಿದ್ಧರಾಮಯ್ಯ ಅವರ ಬಜೆಟ್ ಮೇಲಿದೆ. ಮಂಡನೆಯಾಗಿರುವ ಬಜೆಟ್ನ ಮುಖ್ಯಾಂಶಗಳೇನು? ಕುತೂಹಲ ಹಲವು ಇದೆ. ಗ್ರಾಮೀಣ ಭಾಗ, ಕೃಷಿಗೆ ಏನು ಕೊಡುಗೆ ಇದೆ ?
ಗ್ಯಾರಂಟಿ ಯೋಜನೆಗಳಿಗೇ 52 ಸಾವಿರ ಕೋಟಿ ರೂ. ಮೀಸಲು ಇರಿಸಿದ ಬಜೆಟಲ್ಲಿ ರಾಜ್ಯಾದ್ಯಂತ ಮಹಿಳೆಯರೇ ನಡೆಸುವ 50 ಹೋಟೆಲ್ ಕೆಫೆ ನಿರ್ಮಾಣ ಹಾಗೂ ಸ್ಥಳೀಯ ಆಹಾರಕ್ಕೆ ಆದ್ಯತೆ, ವಿಜಯಪುರದಲ್ಲಿ ತೋಟಗಾರಿಕಾ ಕಾಲೇಜು, ಸಮಗ್ರ ಕೃಷಿ ಉತ್ತೇಜಿಸುವ ಕರ್ನಾಟಕ ರೈತ ಸಮೃದ್ದಿ ಯೋಜನೆ, ಸಿರಿಧಾನ್ಯಗಳಿಗಾಗಿ ‘ನಮ್ಮ ಮಿಲ್ಲೆಟ್’ ಹೊಸ ಯೋಜನೆ ಪ್ರಾರಂಭ,
ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್, 80 ವರ್ಷ ದಾಟಿದ ವೃದ್ಧರಿಗೆ ಆಹಾರ ಒದಗಿಸಲು ‘ಅನ್ನ ಸುವಿಧಾ’ ಯೋಜನೆ, ಕಲ್ಯಾಣ ಪಥ ಯೋಜನೆ ಅಡಿ ಕಲ್ಯಾಣ ಕರ್ನಾಟಕದಲ್ಲಿ ರಸ್ತೆ ಅಭಿವೃದ್ದಿ ಸೇರಿದಂತೆ ವಿವಿಧ ಯೋಜನೆಗಳನ್ನು ಪ್ರಕಟಿಸಲಾಗಿದೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…