ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್ ಮಂಡಿಸಿದ್ದಾರೆ. ಜನರ ಚಿತ್ತ ಸಿದ್ಧರಾಮಯ್ಯ ಅವರ ಬಜೆಟ್ ಮೇಲಿದೆ. ಮಂಡನೆಯಾಗಿರುವ ಬಜೆಟ್ನ ಮುಖ್ಯಾಂಶಗಳೇನು? ಕುತೂಹಲ ಹಲವು ಇದೆ. ಗ್ರಾಮೀಣ ಭಾಗ, ಕೃಷಿಗೆ ಏನು ಕೊಡುಗೆ ಇದೆ ?
ಗ್ಯಾರಂಟಿ ಯೋಜನೆಗಳಿಗೇ 52 ಸಾವಿರ ಕೋಟಿ ರೂ. ಮೀಸಲು ಇರಿಸಿದ ಬಜೆಟಲ್ಲಿ ರಾಜ್ಯಾದ್ಯಂತ ಮಹಿಳೆಯರೇ ನಡೆಸುವ 50 ಹೋಟೆಲ್ ಕೆಫೆ ನಿರ್ಮಾಣ ಹಾಗೂ ಸ್ಥಳೀಯ ಆಹಾರಕ್ಕೆ ಆದ್ಯತೆ, ವಿಜಯಪುರದಲ್ಲಿ ತೋಟಗಾರಿಕಾ ಕಾಲೇಜು, ಸಮಗ್ರ ಕೃಷಿ ಉತ್ತೇಜಿಸುವ ಕರ್ನಾಟಕ ರೈತ ಸಮೃದ್ದಿ ಯೋಜನೆ, ಸಿರಿಧಾನ್ಯಗಳಿಗಾಗಿ ‘ನಮ್ಮ ಮಿಲ್ಲೆಟ್’ ಹೊಸ ಯೋಜನೆ ಪ್ರಾರಂಭ,
ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್, 80 ವರ್ಷ ದಾಟಿದ ವೃದ್ಧರಿಗೆ ಆಹಾರ ಒದಗಿಸಲು ‘ಅನ್ನ ಸುವಿಧಾ’ ಯೋಜನೆ, ಕಲ್ಯಾಣ ಪಥ ಯೋಜನೆ ಅಡಿ ಕಲ್ಯಾಣ ಕರ್ನಾಟಕದಲ್ಲಿ ರಸ್ತೆ ಅಭಿವೃದ್ದಿ ಸೇರಿದಂತೆ ವಿವಿಧ ಯೋಜನೆಗಳನ್ನು ಪ್ರಕಟಿಸಲಾಗಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…