ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2 ಲಕ್ಷ 60 ಸಾವಿರ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸುತ್ತಿದ್ದು ಹಲವು ಜನಪರ ಯೋಜನೆಗಳ ಘೋಷಣೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ವಿನೂತನ ಮಾದರಿಯ 7 ವಿಶ್ವವಿದ್ಯಾಲಯಗಳ ಸಹಿತ ಹಲವು ಘೋಷಣೆಗಳನ್ನು ಮಾಡಿದ್ದಾರೆ.
ಅಭಿವೃದ್ಧಿ ದೃಷ್ಟಿಯಿಂದ ಬಜೆಟ್ ನ್ನು ನಾಲ್ಕು ವಿಭಾಗಗಳಾಗಿ ಮಾಡಿದ್ದು, ಮಹಿಳೆಯರಿಗಾಗಿ ಮಹಿಳಾ ಬಜೆಟ್, ಚಿಣ್ಣರಿಗಾಗಿ ವಿಶೇಷ ಪುಣಾಣಿ ಬಜೆಟ್ ತಯಾರಿಸಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ ರೂಪಿಸಿದ್ದು, ಶಿಕ್ಷಣ, ಉದ್ಯೋಗ, ಸಬಲೀಕರಣ, ಆರೋಗ್ಯ ಸೂತ್ರ ಅಳವಡಿಸಿಕೊಳ್ಳಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…