ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2 ಲಕ್ಷ 60 ಸಾವಿರ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸುತ್ತಿದ್ದು ಹಲವು ಜನಪರ ಯೋಜನೆಗಳ ಘೋಷಣೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ವಿನೂತನ ಮಾದರಿಯ 7 ವಿಶ್ವವಿದ್ಯಾಲಯಗಳ ಸಹಿತ ಹಲವು ಘೋಷಣೆಗಳನ್ನು ಮಾಡಿದ್ದಾರೆ.
ಅಭಿವೃದ್ಧಿ ದೃಷ್ಟಿಯಿಂದ ಬಜೆಟ್ ನ್ನು ನಾಲ್ಕು ವಿಭಾಗಗಳಾಗಿ ಮಾಡಿದ್ದು, ಮಹಿಳೆಯರಿಗಾಗಿ ಮಹಿಳಾ ಬಜೆಟ್, ಚಿಣ್ಣರಿಗಾಗಿ ವಿಶೇಷ ಪುಣಾಣಿ ಬಜೆಟ್ ತಯಾರಿಸಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ ರೂಪಿಸಿದ್ದು, ಶಿಕ್ಷಣ, ಉದ್ಯೋಗ, ಸಬಲೀಕರಣ, ಆರೋಗ್ಯ ಸೂತ್ರ ಅಳವಡಿಸಿಕೊಳ್ಳಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…