ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2 ಲಕ್ಷ 60 ಸಾವಿರ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸುತ್ತಿದ್ದು ಹಲವು ಜನಪರ ಯೋಜನೆಗಳ ಘೋಷಣೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ವಿನೂತನ ಮಾದರಿಯ 7 ವಿಶ್ವವಿದ್ಯಾಲಯಗಳ ಸಹಿತ ಹಲವು ಘೋಷಣೆಗಳನ್ನು ಮಾಡಿದ್ದಾರೆ.
ಅಭಿವೃದ್ಧಿ ದೃಷ್ಟಿಯಿಂದ ಬಜೆಟ್ ನ್ನು ನಾಲ್ಕು ವಿಭಾಗಗಳಾಗಿ ಮಾಡಿದ್ದು, ಮಹಿಳೆಯರಿಗಾಗಿ ಮಹಿಳಾ ಬಜೆಟ್, ಚಿಣ್ಣರಿಗಾಗಿ ವಿಶೇಷ ಪುಣಾಣಿ ಬಜೆಟ್ ತಯಾರಿಸಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ ರೂಪಿಸಿದ್ದು, ಶಿಕ್ಷಣ, ಉದ್ಯೋಗ, ಸಬಲೀಕರಣ, ಆರೋಗ್ಯ ಸೂತ್ರ ಅಳವಡಿಸಿಕೊಳ್ಳಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…