ಇಂದು ರಾಜ್ಯ ಬಜೆಟ್| ಚುನಾವಣಾ ಪೂರ್ವ ಬಜೆಟ್ ಮೇಲೆ ಹಲವು ನಿರೀಕ್ಷೆ |

March 4, 2022
8:56 AM

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಮಧ್ಯಾಹ್ನ 12.30 ಕ್ಕೆ ತಮ್ಮ ಮೊದಲ ಪೂರ್ಣ ಬಜೆಟ್ ಮಂಡಿಸುತ್ತಿದ್ದು, ಹಲವು ನಿರೀಕ್ಷೆಗಳನ್ನು ಹುಟ್ಟಿಸಿದೆ.

ರೈತಪರ, ಜನಪರ, ಬಜೆಟ್ ಮಾಡುವ ಹುಮ್ಮಸ್ಸಿನಲ್ಲಿರುವ ಮುಖ್ಯಮಂತ್ರಿಗಳು ಎಲ್ಲ ವರ್ಗದವರಿಗೆ, ಎಲ್ಲ ವಲಯಗಳಿಗೆ ಮುಟ್ಟುವ ಬಜೆಟ್ ಮಾಡಬೇಕೆಂಬ ಹಂಬಲ ಹೊಂದಿದ್ದಾರೆ. ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಕೃಷಿ, ನೀರಾವರಿ, ಆರೋಗ್ಯ, ಮೂಲ ಸೌಕರ್ಯ, ಪ್ರವಾಸೋದ್ಯಮ ವಲಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆಯಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror