₹3.80 ಲಕ್ಷ ಕೋಟಿಗೆ ಏರಿಕೆಯಾಗಲಿದೆ ರಾಜ್ಯದ ಬಜೆಟ್‌ ಗಾತ್ರ | ಅಭಿವೃದ್ಧಿಗೆ ಆದ್ಯತೆ ಎಂದ ಸಿಎಂ |

January 31, 2024
2:45 PM
ಬಜೆಟ್‌ ಸಿದ್ಧತೆ ನಡೆಯುತ್ತಿದೆ. ಈ ಬಾರಿ ರಾಜ್ಯದಲ್ಲಿ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಈ ಬಾರಿ ಮಂಡನೆಯಾಗಲಿರುವ ರಾಜ್ಯದ ಬಜೆಟ್‌ ಗಾತ್ರ ₹3.80 ಲಕ್ಷ ಕೋಟಿಗೆ ಏರಿಕೆಯಾಗಲಿದೆ. ಈವರೆಗೂ ರಾಜ್ಯದ ಬಜೆಟ್‌ ಗಾತ್ರ ₹ 3.27 ಲಕ್ಷ ಕೋಟಿ ದಾಟಿರಲಿಲ್ಲ. ಆದರೆ ಈ ಬಾರಿ ಅದು ಸುಮಾರು ₹ 50 ಸಾವಿರ ಕೋಟಿಯಷ್ಟು ಹೆಚ್ಚಳವಾಗಲಿದೆ. ಈ ಮೂಲಕ ಗ್ಯಾರಂಟಿ ಜೊತೆಗೆ ಅಭಿವೃದ್ಧಿಗೂ ಹೆಚ್ಚು ಒತ್ತು ನೀಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror