ಈ ಬಾರಿ ಮಂಡನೆಯಾಗಲಿರುವ ರಾಜ್ಯದ ಬಜೆಟ್ ಗಾತ್ರ ₹3.80 ಲಕ್ಷ ಕೋಟಿಗೆ ಏರಿಕೆಯಾಗಲಿದೆ. ಈವರೆಗೂ ರಾಜ್ಯದ ಬಜೆಟ್ ಗಾತ್ರ ₹ 3.27 ಲಕ್ಷ ಕೋಟಿ ದಾಟಿರಲಿಲ್ಲ. ಆದರೆ ಈ ಬಾರಿ ಅದು ಸುಮಾರು ₹ 50 ಸಾವಿರ ಕೋಟಿಯಷ್ಟು ಹೆಚ್ಚಳವಾಗಲಿದೆ. ಈ ಮೂಲಕ ಗ್ಯಾರಂಟಿ ಜೊತೆಗೆ ಅಭಿವೃದ್ಧಿಗೂ ಹೆಚ್ಚು ಒತ್ತು ನೀಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…