ಈ ಬಾರಿ ಮಂಡನೆಯಾಗಲಿರುವ ರಾಜ್ಯದ ಬಜೆಟ್ ಗಾತ್ರ ₹3.80 ಲಕ್ಷ ಕೋಟಿಗೆ ಏರಿಕೆಯಾಗಲಿದೆ. ಈವರೆಗೂ ರಾಜ್ಯದ ಬಜೆಟ್ ಗಾತ್ರ ₹ 3.27 ಲಕ್ಷ ಕೋಟಿ ದಾಟಿರಲಿಲ್ಲ. ಆದರೆ ಈ ಬಾರಿ ಅದು ಸುಮಾರು ₹ 50 ಸಾವಿರ ಕೋಟಿಯಷ್ಟು ಹೆಚ್ಚಳವಾಗಲಿದೆ. ಈ ಮೂಲಕ ಗ್ಯಾರಂಟಿ ಜೊತೆಗೆ ಅಭಿವೃದ್ಧಿಗೂ ಹೆಚ್ಚು ಒತ್ತು ನೀಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…