ರಾಜ್ಯ ಬಜೆಟ್‌ನಲ್ಲೂ ಅಡಿಕೆ ಬೆಳೆಗಾರರಿಗೆ ಬೆಂಬಲವಿಲ್ಲ..! |

February 16, 2024
8:25 PM
ಅಡಿಕೆ ಬೆಳೆಗಾರರಿಗೆ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ನಿರಾಸೆಯಾಗಿದೆ.

ರಾಜ್ಯದ ಅಡಿಕೆ ಬೆಳೆಯಲ್ಲಿ ಕಂಡು ಬರುವ ಮಾರಕ ರೋಗಗಳನ್ನು ನಿಯಂತ್ರಿಸಲು ಪೂರಕವಾದ ಸಂಶೋಧನೆ ಹಾಗೂ ಸಸ್ಯ ಸಂರಕ್ಷಣಾ ಚಟುವಟಿಕೆಗಳನ್ನು ಕೇಂದ್ರ ಸರಕಾರದ ಸಹಯೋಗದೊಂದಿಗೆ ಕೈಗೊಳ್ಳಲಾಗುವುದು…!, ಪುನಃ ಸ್ಮಾರ್ಟ್ ಸೆಂಟೆನ್ಸ್ ಹಾಕಿ ಚೆಂಡನ್ನು ಕೇಂದ್ರದ ಅಂಗಳಕ್ಕೆ ಒದೆಯಲಾಗಿದೆ!. ಮಲೆನಾಡಿನ ಕೃಷಿಕ ಅರವಿಂದ್‌ ಸಿಗದಾಳ್, ಮೇಲುಕೊಪ್ಪ ಅವರು ಬಜೆಟ್‌ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Advertisement
Advertisement

ಅನಾರೋಗ್ಯದ ತುಂಬಾ ಕ್ರಿಟಿಕಲ್ ಪರಿಸ್ಥಿತಿಯಲ್ಲಿ “ಆಸ್ಪತ್ರೆಯಲ್ಲಿ ಏನೂ ಮಾಡಕಾಗಲ್ಲ, ಡಿಸ್‌ಚಾರ್ಜ್ ಮಾಡಿ ಮನೆಗೆ ಕರ್ಕೊಂಡು ಹೋಗಿ. ಇನ್ನೆಷ್ಟು ದಿನ ಇರ್ತಾರೆ ಅಂತ ಹೇಳೋಕಾಗಲ್ಲ. ದೇವರ ಮೇಲೆ ಬಾರ ಹಾಕಿ ಪ್ರಾರ್ಥನೆ ಮಾಡಿ.” ಅಂತಾರಲ್ಲ ಹಾಗೆ!!!.

Advertisement

ಸ್ಟೇಟ್ ಡಾಕ್ಟರ್, ಸೆಂಟ್ರಲ್ ಸರ್ಜನ್ ಇಬ್ಬರೂ ಅಡಿಕೆ ಎಲೆ ಚುಕ್ಕಿ, ಹಳದಿ ರೋಗದ ಬಗ್ಗೆ ಪರೋಕ್ಷವಾಗಿ ಅಂತಿಮ ತೀರ್ಮಾನ ಹೇಳಿಯಾಗಿದೆ. ಮಲೆನಾಡು-ಕರಾವಳಿಗಳಲ್ಲಿ ರೋಗಿಷ್ಟ ಅಡಿಕೆಯ ಮಾನ-ಪ್ರಾಣ ಎರಡೂ ಕೊನೇ ಉಸಿರನ್ನು ಎಣಿಸುತ್ತಿವೆ. ಬಅಡಿಕೆ ತೋಟಗಳ ಒಂದೆರಡು ಫೋಟೋ ತೆಗೆದು ಇಟ್ಕೊಂಡಿರಿ..!. ಸಂಬಂಧಿಕರಿಗೆಲ್ಲ ವಿಷಯ ತಿಳಿಸಿರಿ!.

ಹೀಗೆ ಆಗಿದೆ ಮಲೆನಾಡು ಹಾಗೂ ಕರಾವಳಿಯ ಅಡಿಕೆ ಬೆಳೆಗಾರ ಸ್ಥಿತಿ. ಅಡಿಕೆ ಬೆಳೆಗಾರರಿಗೆ ರಾಜ್ಯದಿಂದಲೂ, ಕೇಂದ್ರದಿಂದಲೂ ಸೂಕ್ತವಾದ ನ್ಯಾಯ ದೊರೆಯುತ್ತಿಲ್ಲ.

Advertisement
ಬರಹ :
ಅರವಿಂದ ಸಿಗದಾಳ್, ಮೇಲುಕೊಪ್ಪ

 

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |
April 27, 2024
9:05 PM
by: ದ ರೂರಲ್ ಮಿರರ್.ಕಾಂ
Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |
April 27, 2024
3:21 PM
by: ಸಾಯಿಶೇಖರ್ ಕರಿಕಳ
ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |
April 27, 2024
2:15 PM
by: ದ ರೂರಲ್ ಮಿರರ್.ಕಾಂ
ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?
April 25, 2024
11:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror