ರಾಜ್ಯದ ಅಡಿಕೆ ಬೆಳೆಯಲ್ಲಿ ಕಂಡು ಬರುವ ಮಾರಕ ರೋಗಗಳನ್ನು ನಿಯಂತ್ರಿಸಲು ಪೂರಕವಾದ ಸಂಶೋಧನೆ ಹಾಗೂ ಸಸ್ಯ ಸಂರಕ್ಷಣಾ ಚಟುವಟಿಕೆಗಳನ್ನು ಕೇಂದ್ರ ಸರಕಾರದ ಸಹಯೋಗದೊಂದಿಗೆ ಕೈಗೊಳ್ಳಲಾಗುವುದು…!, ಪುನಃ ಸ್ಮಾರ್ಟ್ ಸೆಂಟೆನ್ಸ್ ಹಾಕಿ ಚೆಂಡನ್ನು ಕೇಂದ್ರದ ಅಂಗಳಕ್ಕೆ ಒದೆಯಲಾಗಿದೆ!. ಮಲೆನಾಡಿನ ಕೃಷಿಕ ಅರವಿಂದ್ ಸಿಗದಾಳ್, ಮೇಲುಕೊಪ್ಪ ಅವರು ಬಜೆಟ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅನಾರೋಗ್ಯದ ತುಂಬಾ ಕ್ರಿಟಿಕಲ್ ಪರಿಸ್ಥಿತಿಯಲ್ಲಿ “ಆಸ್ಪತ್ರೆಯಲ್ಲಿ ಏನೂ ಮಾಡಕಾಗಲ್ಲ, ಡಿಸ್ಚಾರ್ಜ್ ಮಾಡಿ ಮನೆಗೆ ಕರ್ಕೊಂಡು ಹೋಗಿ. ಇನ್ನೆಷ್ಟು ದಿನ ಇರ್ತಾರೆ ಅಂತ ಹೇಳೋಕಾಗಲ್ಲ. ದೇವರ ಮೇಲೆ ಬಾರ ಹಾಕಿ ಪ್ರಾರ್ಥನೆ ಮಾಡಿ.” ಅಂತಾರಲ್ಲ ಹಾಗೆ!!!.
ಸ್ಟೇಟ್ ಡಾಕ್ಟರ್, ಸೆಂಟ್ರಲ್ ಸರ್ಜನ್ ಇಬ್ಬರೂ ಅಡಿಕೆ ಎಲೆ ಚುಕ್ಕಿ, ಹಳದಿ ರೋಗದ ಬಗ್ಗೆ ಪರೋಕ್ಷವಾಗಿ ಅಂತಿಮ ತೀರ್ಮಾನ ಹೇಳಿಯಾಗಿದೆ. ಮಲೆನಾಡು-ಕರಾವಳಿಗಳಲ್ಲಿ ರೋಗಿಷ್ಟ ಅಡಿಕೆಯ ಮಾನ-ಪ್ರಾಣ ಎರಡೂ ಕೊನೇ ಉಸಿರನ್ನು ಎಣಿಸುತ್ತಿವೆ. ಬಅಡಿಕೆ ತೋಟಗಳ ಒಂದೆರಡು ಫೋಟೋ ತೆಗೆದು ಇಟ್ಕೊಂಡಿರಿ..!. ಸಂಬಂಧಿಕರಿಗೆಲ್ಲ ವಿಷಯ ತಿಳಿಸಿರಿ!.
ಹೀಗೆ ಆಗಿದೆ ಮಲೆನಾಡು ಹಾಗೂ ಕರಾವಳಿಯ ಅಡಿಕೆ ಬೆಳೆಗಾರ ಸ್ಥಿತಿ. ಅಡಿಕೆ ಬೆಳೆಗಾರರಿಗೆ ರಾಜ್ಯದಿಂದಲೂ, ಕೇಂದ್ರದಿಂದಲೂ ಸೂಕ್ತವಾದ ನ್ಯಾಯ ದೊರೆಯುತ್ತಿಲ್ಲ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…
ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ. ಏಕೆಂದರೆ ಈಗ ಕರ್ಕಾಟಕ…
ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಕಲಜೀವಿಗಳ ಆಡುಂಬೊಲ ನಮ್ಮೀ ಪ್ರಕೃತಿ. ಪ್ರಕೃತಿಯೊಡಲು ನಮ್ಮತಾಯ ಮಡಿಲು. ಪ್ರಕೃತಿಯು ಕೆಲವೆಡೆ ರುದ್ರರಮಣೀಯ;…
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…