ರಾಜ್ಯದ ಅಡಿಕೆ ಬೆಳೆಯಲ್ಲಿ ಕಂಡು ಬರುವ ಮಾರಕ ರೋಗಗಳನ್ನು ನಿಯಂತ್ರಿಸಲು ಪೂರಕವಾದ ಸಂಶೋಧನೆ ಹಾಗೂ ಸಸ್ಯ ಸಂರಕ್ಷಣಾ ಚಟುವಟಿಕೆಗಳನ್ನು ಕೇಂದ್ರ ಸರಕಾರದ ಸಹಯೋಗದೊಂದಿಗೆ ಕೈಗೊಳ್ಳಲಾಗುವುದು…!, ಪುನಃ ಸ್ಮಾರ್ಟ್ ಸೆಂಟೆನ್ಸ್ ಹಾಕಿ ಚೆಂಡನ್ನು ಕೇಂದ್ರದ ಅಂಗಳಕ್ಕೆ ಒದೆಯಲಾಗಿದೆ!. ಮಲೆನಾಡಿನ ಕೃಷಿಕ ಅರವಿಂದ್ ಸಿಗದಾಳ್, ಮೇಲುಕೊಪ್ಪ ಅವರು ಬಜೆಟ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅನಾರೋಗ್ಯದ ತುಂಬಾ ಕ್ರಿಟಿಕಲ್ ಪರಿಸ್ಥಿತಿಯಲ್ಲಿ “ಆಸ್ಪತ್ರೆಯಲ್ಲಿ ಏನೂ ಮಾಡಕಾಗಲ್ಲ, ಡಿಸ್ಚಾರ್ಜ್ ಮಾಡಿ ಮನೆಗೆ ಕರ್ಕೊಂಡು ಹೋಗಿ. ಇನ್ನೆಷ್ಟು ದಿನ ಇರ್ತಾರೆ ಅಂತ ಹೇಳೋಕಾಗಲ್ಲ. ದೇವರ ಮೇಲೆ ಬಾರ ಹಾಕಿ ಪ್ರಾರ್ಥನೆ ಮಾಡಿ.” ಅಂತಾರಲ್ಲ ಹಾಗೆ!!!.
ಸ್ಟೇಟ್ ಡಾಕ್ಟರ್, ಸೆಂಟ್ರಲ್ ಸರ್ಜನ್ ಇಬ್ಬರೂ ಅಡಿಕೆ ಎಲೆ ಚುಕ್ಕಿ, ಹಳದಿ ರೋಗದ ಬಗ್ಗೆ ಪರೋಕ್ಷವಾಗಿ ಅಂತಿಮ ತೀರ್ಮಾನ ಹೇಳಿಯಾಗಿದೆ. ಮಲೆನಾಡು-ಕರಾವಳಿಗಳಲ್ಲಿ ರೋಗಿಷ್ಟ ಅಡಿಕೆಯ ಮಾನ-ಪ್ರಾಣ ಎರಡೂ ಕೊನೇ ಉಸಿರನ್ನು ಎಣಿಸುತ್ತಿವೆ. ಬಅಡಿಕೆ ತೋಟಗಳ ಒಂದೆರಡು ಫೋಟೋ ತೆಗೆದು ಇಟ್ಕೊಂಡಿರಿ..!. ಸಂಬಂಧಿಕರಿಗೆಲ್ಲ ವಿಷಯ ತಿಳಿಸಿರಿ!.
ಹೀಗೆ ಆಗಿದೆ ಮಲೆನಾಡು ಹಾಗೂ ಕರಾವಳಿಯ ಅಡಿಕೆ ಬೆಳೆಗಾರ ಸ್ಥಿತಿ. ಅಡಿಕೆ ಬೆಳೆಗಾರರಿಗೆ ರಾಜ್ಯದಿಂದಲೂ, ಕೇಂದ್ರದಿಂದಲೂ ಸೂಕ್ತವಾದ ನ್ಯಾಯ ದೊರೆಯುತ್ತಿಲ್ಲ.
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…