ರಾಜ್ಯದ ಅಡಿಕೆ ಬೆಳೆಯಲ್ಲಿ ಕಂಡು ಬರುವ ಮಾರಕ ರೋಗಗಳನ್ನು ನಿಯಂತ್ರಿಸಲು ಪೂರಕವಾದ ಸಂಶೋಧನೆ ಹಾಗೂ ಸಸ್ಯ ಸಂರಕ್ಷಣಾ ಚಟುವಟಿಕೆಗಳನ್ನು ಕೇಂದ್ರ ಸರಕಾರದ ಸಹಯೋಗದೊಂದಿಗೆ ಕೈಗೊಳ್ಳಲಾಗುವುದು…!, ಪುನಃ ಸ್ಮಾರ್ಟ್ ಸೆಂಟೆನ್ಸ್ ಹಾಕಿ ಚೆಂಡನ್ನು ಕೇಂದ್ರದ ಅಂಗಳಕ್ಕೆ ಒದೆಯಲಾಗಿದೆ!. ಮಲೆನಾಡಿನ ಕೃಷಿಕ ಅರವಿಂದ್ ಸಿಗದಾಳ್, ಮೇಲುಕೊಪ್ಪ ಅವರು ಬಜೆಟ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅನಾರೋಗ್ಯದ ತುಂಬಾ ಕ್ರಿಟಿಕಲ್ ಪರಿಸ್ಥಿತಿಯಲ್ಲಿ “ಆಸ್ಪತ್ರೆಯಲ್ಲಿ ಏನೂ ಮಾಡಕಾಗಲ್ಲ, ಡಿಸ್ಚಾರ್ಜ್ ಮಾಡಿ ಮನೆಗೆ ಕರ್ಕೊಂಡು ಹೋಗಿ. ಇನ್ನೆಷ್ಟು ದಿನ ಇರ್ತಾರೆ ಅಂತ ಹೇಳೋಕಾಗಲ್ಲ. ದೇವರ ಮೇಲೆ ಬಾರ ಹಾಕಿ ಪ್ರಾರ್ಥನೆ ಮಾಡಿ.” ಅಂತಾರಲ್ಲ ಹಾಗೆ!!!.
ಸ್ಟೇಟ್ ಡಾಕ್ಟರ್, ಸೆಂಟ್ರಲ್ ಸರ್ಜನ್ ಇಬ್ಬರೂ ಅಡಿಕೆ ಎಲೆ ಚುಕ್ಕಿ, ಹಳದಿ ರೋಗದ ಬಗ್ಗೆ ಪರೋಕ್ಷವಾಗಿ ಅಂತಿಮ ತೀರ್ಮಾನ ಹೇಳಿಯಾಗಿದೆ. ಮಲೆನಾಡು-ಕರಾವಳಿಗಳಲ್ಲಿ ರೋಗಿಷ್ಟ ಅಡಿಕೆಯ ಮಾನ-ಪ್ರಾಣ ಎರಡೂ ಕೊನೇ ಉಸಿರನ್ನು ಎಣಿಸುತ್ತಿವೆ. ಬಅಡಿಕೆ ತೋಟಗಳ ಒಂದೆರಡು ಫೋಟೋ ತೆಗೆದು ಇಟ್ಕೊಂಡಿರಿ..!. ಸಂಬಂಧಿಕರಿಗೆಲ್ಲ ವಿಷಯ ತಿಳಿಸಿರಿ!.
ಹೀಗೆ ಆಗಿದೆ ಮಲೆನಾಡು ಹಾಗೂ ಕರಾವಳಿಯ ಅಡಿಕೆ ಬೆಳೆಗಾರ ಸ್ಥಿತಿ. ಅಡಿಕೆ ಬೆಳೆಗಾರರಿಗೆ ರಾಜ್ಯದಿಂದಲೂ, ಕೇಂದ್ರದಿಂದಲೂ ಸೂಕ್ತವಾದ ನ್ಯಾಯ ದೊರೆಯುತ್ತಿಲ್ಲ.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…