ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಮಧ್ಯಾಹ್ನ 12.30 ಕ್ಕೆ ತಮ್ಮ ಮೊದಲ ಪೂರ್ಣ ಬಜೆಟ್ ಮಂಡಿಸುತ್ತಿದ್ದು, ಹಲವು ನಿರೀಕ್ಷೆಗಳನ್ನು ಹುಟ್ಟಿಸಿದೆ.
ರೈತಪರ, ಜನಪರ, ಬಜೆಟ್ ಮಾಡುವ ಹುಮ್ಮಸ್ಸಿನಲ್ಲಿರುವ ಮುಖ್ಯಮಂತ್ರಿಗಳು ಎಲ್ಲ ವರ್ಗದವರಿಗೆ, ಎಲ್ಲ ವಲಯಗಳಿಗೆ ಮುಟ್ಟುವ ಬಜೆಟ್ ಮಾಡಬೇಕೆಂಬ ಹಂಬಲ ಹೊಂದಿದ್ದಾರೆ. ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಕೃಷಿ, ನೀರಾವರಿ, ಆರೋಗ್ಯ, ಮೂಲ ಸೌಕರ್ಯ, ಪ್ರವಾಸೋದ್ಯಮ ವಲಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆಯಿದೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…