ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಮಧ್ಯಾಹ್ನ 12.30 ಕ್ಕೆ ತಮ್ಮ ಮೊದಲ ಪೂರ್ಣ ಬಜೆಟ್ ಮಂಡಿಸುತ್ತಿದ್ದು, ಹಲವು ನಿರೀಕ್ಷೆಗಳನ್ನು ಹುಟ್ಟಿಸಿದೆ.
ರೈತಪರ, ಜನಪರ, ಬಜೆಟ್ ಮಾಡುವ ಹುಮ್ಮಸ್ಸಿನಲ್ಲಿರುವ ಮುಖ್ಯಮಂತ್ರಿಗಳು ಎಲ್ಲ ವರ್ಗದವರಿಗೆ, ಎಲ್ಲ ವಲಯಗಳಿಗೆ ಮುಟ್ಟುವ ಬಜೆಟ್ ಮಾಡಬೇಕೆಂಬ ಹಂಬಲ ಹೊಂದಿದ್ದಾರೆ. ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಕೃಷಿ, ನೀರಾವರಿ, ಆರೋಗ್ಯ, ಮೂಲ ಸೌಕರ್ಯ, ಪ್ರವಾಸೋದ್ಯಮ ವಲಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆಯಿದೆ.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…