ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಮಧ್ಯಾಹ್ನ 12.30 ಕ್ಕೆ ತಮ್ಮ ಮೊದಲ ಪೂರ್ಣ ಬಜೆಟ್ ಮಂಡಿಸುತ್ತಿದ್ದು, ಹಲವು ನಿರೀಕ್ಷೆಗಳನ್ನು ಹುಟ್ಟಿಸಿದೆ.
ರೈತಪರ, ಜನಪರ, ಬಜೆಟ್ ಮಾಡುವ ಹುಮ್ಮಸ್ಸಿನಲ್ಲಿರುವ ಮುಖ್ಯಮಂತ್ರಿಗಳು ಎಲ್ಲ ವರ್ಗದವರಿಗೆ, ಎಲ್ಲ ವಲಯಗಳಿಗೆ ಮುಟ್ಟುವ ಬಜೆಟ್ ಮಾಡಬೇಕೆಂಬ ಹಂಬಲ ಹೊಂದಿದ್ದಾರೆ. ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಕೃಷಿ, ನೀರಾವರಿ, ಆರೋಗ್ಯ, ಮೂಲ ಸೌಕರ್ಯ, ಪ್ರವಾಸೋದ್ಯಮ ವಲಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆಯಿದೆ.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…