ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಮಧ್ಯಾಹ್ನ 12.30 ಕ್ಕೆ ತಮ್ಮ ಮೊದಲ ಪೂರ್ಣ ಬಜೆಟ್ ಮಂಡಿಸುತ್ತಿದ್ದು, ಹಲವು ನಿರೀಕ್ಷೆಗಳನ್ನು ಹುಟ್ಟಿಸಿದೆ.
ರೈತಪರ, ಜನಪರ, ಬಜೆಟ್ ಮಾಡುವ ಹುಮ್ಮಸ್ಸಿನಲ್ಲಿರುವ ಮುಖ್ಯಮಂತ್ರಿಗಳು ಎಲ್ಲ ವರ್ಗದವರಿಗೆ, ಎಲ್ಲ ವಲಯಗಳಿಗೆ ಮುಟ್ಟುವ ಬಜೆಟ್ ಮಾಡಬೇಕೆಂಬ ಹಂಬಲ ಹೊಂದಿದ್ದಾರೆ. ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಕೃಷಿ, ನೀರಾವರಿ, ಆರೋಗ್ಯ, ಮೂಲ ಸೌಕರ್ಯ, ಪ್ರವಾಸೋದ್ಯಮ ವಲಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆಯಿದೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…