Advertisement
City mirror

ನಾಳೆ ಕರ್ನಾಟಕ ಬಂದ್ | ಸಾರ್ವಜನಿಕರಿಗೆ ಆತಂಕ ಬೇಡ | ಸಮಸ್ಯೆಯಾದರೆ ಕರೆ ಮಾಡಲು ಪೊಲೀಸ್‌ ಇಲಾಖೆ ಸೂಚನೆ

Share

ಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ತಿದ್ದುಪಡಿ ಕಾಯಿದೆಗಳಾದ ಭೂ-ಸುಧಾರಣೆ, ಎಪಿಎಂಸಿ, ವಿದ್ಯುತ್ ಖಾಸಗೀಕರಣ ಮಸೂದೆಗಳನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೆ ತಂದಿರುವ ಕ್ರಮವನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಕರ್ನಾಟಕ ಪ್ರಾಂತ ರೈತ ಸಂಘ, ರಾಜ್ಯ ಕಬ್ಬು ಬೆಳೆಗಾರರ ಸಂಘ, ಆಲ್ ಇಂಡಿಯ ಕಿಸಾನ್ ಸಭಾ, ರೈತ ಕೃಷಿ ಕೂಲಿಕಾರರ ಸಂಘ, ಕರ್ನಾಟಕ ಜನಶಕ್ತಿ ಹಾಗೂ ಇನ್ನಿತರೆ ರೈತ ಸಂಘಟನೆಗಳು ಜಂಟಿಯಾಗಿ ಆಯಾ ಸ್ಥಳೀಯ ಮುಖಂಡರುಗಳ ನೇತೃತ್ವದಲ್ಲಿ ಸೆ.28 ರಂದು “ಕರ್ನಾಟಕ ಬಂದ್”ಗೆ ಕರೆ ನೀಡಿದೆ.

Advertisement
Advertisement

ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಬಂದ್ ವೇಳೆ ಯಾವುದೇ ಅಹಿತಕರ
ಘಟನೆಗಳು ನಡೆಯದಂತೆ ಪೊಲೀಸ್‌ ಇಲಾಖೆ ಬಂದೋಬಸ್ತ್‌ ಕೈಗೊಂಡಿದೆ. ‌

ಸಮಸ್ಯೆಯಾದರೆ ಪೊಲೀಸರಿಗೆ ಕರೆ ಮಾಡಿ
ಈ ಸಂದರ್ಭ ಸಾರ್ವಜನಿಕರು ಯಾವುದೇ ಅತಂಕಕ್ಕೆ ಒಳಗಾಗದೆ ಸಂಯಮದಿಂದ ವರ್ತಿಸುವಂತೆ ಹಾಗೂ ಬಲವಂತವಾಗಿ ಯಾರಾದರೂ ಬಂದ್ ಮಾಡಲು  ಪ್ರಯತ್ನಿಸಿದ್ದಲ್ಲಿ ಅಥವಾ ಒತ್ತಾಯಿಸಿದ್ದಲ್ಲಿ ಜಿಲ್ಲಾ ನಿಯಂತ್ರಣ ಕೊಠಡಿ ಇವರಿಗೆ ದೂರವಾಣಿ ಸಂಖ್ಯೆ 0824- 2220508 ಗೆ ಕರೆ ಮಾಡಿ ತಿಳಿಸುವಂತೆ ವಿನಂತಿಸಿದೆ. ಇದೇ ವೇಳೆ ಕೋವಿಡ್-19 ತಡೆಗಾಗಿ ಇರುವ ನಿಯಾಮಾವಳಿಗಳನ್ನು ಉಲ್ಲಂಘಿಸಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್‌ ಇಲಾಖೆ ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

1 hour ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

2 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

11 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

12 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

12 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

12 hours ago