ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ತಿದ್ದುಪಡಿ ಕಾಯಿದೆಗಳಾದ ಭೂ-ಸುಧಾರಣೆ, ಎಪಿಎಂಸಿ, ವಿದ್ಯುತ್ ಖಾಸಗೀಕರಣ ಮಸೂದೆಗಳನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೆ ತಂದಿರುವ ಕ್ರಮವನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಕರ್ನಾಟಕ ಪ್ರಾಂತ ರೈತ ಸಂಘ, ರಾಜ್ಯ ಕಬ್ಬು ಬೆಳೆಗಾರರ ಸಂಘ, ಆಲ್ ಇಂಡಿಯ ಕಿಸಾನ್ ಸಭಾ, ರೈತ ಕೃಷಿ ಕೂಲಿಕಾರರ ಸಂಘ, ಕರ್ನಾಟಕ ಜನಶಕ್ತಿ ಹಾಗೂ ಇನ್ನಿತರೆ ರೈತ ಸಂಘಟನೆಗಳು ಜಂಟಿಯಾಗಿ ಆಯಾ ಸ್ಥಳೀಯ ಮುಖಂಡರುಗಳ ನೇತೃತ್ವದಲ್ಲಿ ಸೆ.28 ರಂದು “ಕರ್ನಾಟಕ ಬಂದ್”ಗೆ ಕರೆ ನೀಡಿದೆ.
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಬಂದ್ ವೇಳೆ ಯಾವುದೇ ಅಹಿತಕರ
ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಬಂದೋಬಸ್ತ್ ಕೈಗೊಂಡಿದೆ.
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…