ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ತಿದ್ದುಪಡಿ ಕಾಯಿದೆಗಳಾದ ಭೂ-ಸುಧಾರಣೆ, ಎಪಿಎಂಸಿ, ವಿದ್ಯುತ್ ಖಾಸಗೀಕರಣ ಮಸೂದೆಗಳನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೆ ತಂದಿರುವ ಕ್ರಮವನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಕರ್ನಾಟಕ ಪ್ರಾಂತ ರೈತ ಸಂಘ, ರಾಜ್ಯ ಕಬ್ಬು ಬೆಳೆಗಾರರ ಸಂಘ, ಆಲ್ ಇಂಡಿಯ ಕಿಸಾನ್ ಸಭಾ, ರೈತ ಕೃಷಿ ಕೂಲಿಕಾರರ ಸಂಘ, ಕರ್ನಾಟಕ ಜನಶಕ್ತಿ ಹಾಗೂ ಇನ್ನಿತರೆ ರೈತ ಸಂಘಟನೆಗಳು ಜಂಟಿಯಾಗಿ ಆಯಾ ಸ್ಥಳೀಯ ಮುಖಂಡರುಗಳ ನೇತೃತ್ವದಲ್ಲಿ ಸೆ.28 ರಂದು “ಕರ್ನಾಟಕ ಬಂದ್”ಗೆ ಕರೆ ನೀಡಿದೆ.
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಬಂದ್ ವೇಳೆ ಯಾವುದೇ ಅಹಿತಕರ
ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಬಂದೋಬಸ್ತ್ ಕೈಗೊಂಡಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…