ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ತಿದ್ದುಪಡಿ ಕಾಯಿದೆಗಳಾದ ಭೂ-ಸುಧಾರಣೆ, ಎಪಿಎಂಸಿ, ವಿದ್ಯುತ್ ಖಾಸಗೀಕರಣ ಮಸೂದೆಗಳನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೆ ತಂದಿರುವ ಕ್ರಮವನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಕರ್ನಾಟಕ ಪ್ರಾಂತ ರೈತ ಸಂಘ, ರಾಜ್ಯ ಕಬ್ಬು ಬೆಳೆಗಾರರ ಸಂಘ, ಆಲ್ ಇಂಡಿಯ ಕಿಸಾನ್ ಸಭಾ, ರೈತ ಕೃಷಿ ಕೂಲಿಕಾರರ ಸಂಘ, ಕರ್ನಾಟಕ ಜನಶಕ್ತಿ ಹಾಗೂ ಇನ್ನಿತರೆ ರೈತ ಸಂಘಟನೆಗಳು ಜಂಟಿಯಾಗಿ ಆಯಾ ಸ್ಥಳೀಯ ಮುಖಂಡರುಗಳ ನೇತೃತ್ವದಲ್ಲಿ ಸೆ.28 ರಂದು “ಕರ್ನಾಟಕ ಬಂದ್”ಗೆ ಕರೆ ನೀಡಿದೆ.
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಬಂದ್ ವೇಳೆ ಯಾವುದೇ ಅಹಿತಕರ
ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಬಂದೋಬಸ್ತ್ ಕೈಗೊಂಡಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…