Advertisement
City mirror

ರೈತ ಸಂಘಟನೆಗಳಿಂದ ಸೆ.28 ರಂದು ಬಂದ್‌ ಗೆ ಕರೆ | ಹೇಗಿರುತ್ತದೆ ಬಂದ್‌ ?

Share

ಕೇಂದ್ರ ಸರ್ಕಾರದಿಂದ ರೈತ ವಿರೋಧಿ ಕಾಯಿದೆ ಜಾರಿ ವಿರೋಧಿಸಿ ಸೆ.28  ರಂದು ರಾಜ್ಯದ ರೈತ ಸಂಘಟನೆಗಳು ಹಾಗೂ ಹಾಗೂ ಕಾರ್ಮಿಕ ಸಂಘಟನೆಗಳು ಕರ್ನಾಟಕ ಬಂದ್‌ ಗೆ ಕರೆ ನೀಡಿವೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್‌ ನಡೆಯಲಿದೆ.

Advertisement
Advertisement
Advertisement
Advertisement

ಎಪಿಎಂಸಿ ಹಾಗೂ ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತಪರ ಸಂಘಟನೆಗಳು ಹಾಗೂ ಕಾರ್ಮಿಕ ಸಂಘಟನೆಗಳಿಂದ ನಾಳೆ ರಾಜ್ಯ ಬಂದ್ ಗೆ ಕರೆ ನೀಡಲಾಗಿದೆ. ಕರ್ನಾಟಕ ಬಂದ್ ಗೆ 40 ಕ್ಕೂ ಹೆಚ್ಚು ಸಂಘಟನೆಗಳು ಸದ್ಯ ಬೆಂಬಲ ನೀಡಿದೆ.

Advertisement

ಬಂದ್‌ ಹೀಗಿರುತ್ತದೆ...
ಬಂದ್ ವೇಳೆ ಹಾಲು, ಹಣ್ಣು, ತರಕಾರಿ, ಮೆಡಿಕಲ್ , ಆಸ್ಪತ್ರೆ ಸೇವೆಗಳಿಗೆ ಅವಕಾಶ ಇದೆ. ಹೋಟೆಲ್ ಗಳು, ಬಾರ್ ಮತ್ತು ರೆಸ್ಟೋರೆಂಟ್ ಗಳು, ಎಂದಿನಂತೆ ಓಪನ್ ಇರಲಿದ್ದು, ಕೆಎಸ್‌ಆರ್ ಟಿಸಿ, ಬಿಎಂಟಿಸಿ, ಮೆಟ್ರೋ, ರೈಲು, ವಿಮಾನ ಸಂಚಾರ ಇರಲಿದೆ. ಸದ್ಯದ ಮಾಹಿತಿ ಪ್ರಕಾರ ಟ್ಯಾಕ್ಸಿಗಳು ಕೆಲವು ಕಡೆ ಓಡಾಟ ನಡೆಸುವುದಿಲ್ಲ. ಖಾಸಗಿ ಬಸ್‌, ಲಾರಿ ಸೇವೆ ಬಂದ್‌ ಇರಲಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತ, ದಲಿತ, ಕಾರ್ಮಿಕ ಜನಪರ ಚಳವಳಿಗಳ ಒಕ್ಕೂಟದ ಆಶ್ರಯದಲ್ಲಿ ಬಂಟ್ವಾಳ ಮತ್ತು ಸುಳ್ಯದಲ್ಲಿ ಪ್ರತಿಭಟನೆ ಮತ್ತು ರಸ್ತೆ ತಡೆ ನಡೆಸಲಾಗುವುದು ಎಂದು ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ರವಿಕಿರಣ್‌ ಪುಣಚ ತಿಳಿಸಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

4 hours ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

1 day ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

1 day ago

ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…

1 day ago