Advertisement
City mirror

ರೈತ ಸಂಘಟನೆಗಳಿಂದ ಸೆ.28 ರಂದು ಬಂದ್‌ ಗೆ ಕರೆ | ಹೇಗಿರುತ್ತದೆ ಬಂದ್‌ ?

Share

ಕೇಂದ್ರ ಸರ್ಕಾರದಿಂದ ರೈತ ವಿರೋಧಿ ಕಾಯಿದೆ ಜಾರಿ ವಿರೋಧಿಸಿ ಸೆ.28  ರಂದು ರಾಜ್ಯದ ರೈತ ಸಂಘಟನೆಗಳು ಹಾಗೂ ಹಾಗೂ ಕಾರ್ಮಿಕ ಸಂಘಟನೆಗಳು ಕರ್ನಾಟಕ ಬಂದ್‌ ಗೆ ಕರೆ ನೀಡಿವೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್‌ ನಡೆಯಲಿದೆ.

ಎಪಿಎಂಸಿ ಹಾಗೂ ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತಪರ ಸಂಘಟನೆಗಳು ಹಾಗೂ ಕಾರ್ಮಿಕ ಸಂಘಟನೆಗಳಿಂದ ನಾಳೆ ರಾಜ್ಯ ಬಂದ್ ಗೆ ಕರೆ ನೀಡಲಾಗಿದೆ. ಕರ್ನಾಟಕ ಬಂದ್ ಗೆ 40 ಕ್ಕೂ ಹೆಚ್ಚು ಸಂಘಟನೆಗಳು ಸದ್ಯ ಬೆಂಬಲ ನೀಡಿದೆ.

ಬಂದ್‌ ಹೀಗಿರುತ್ತದೆ...
ಬಂದ್ ವೇಳೆ ಹಾಲು, ಹಣ್ಣು, ತರಕಾರಿ, ಮೆಡಿಕಲ್ , ಆಸ್ಪತ್ರೆ ಸೇವೆಗಳಿಗೆ ಅವಕಾಶ ಇದೆ. ಹೋಟೆಲ್ ಗಳು, ಬಾರ್ ಮತ್ತು ರೆಸ್ಟೋರೆಂಟ್ ಗಳು, ಎಂದಿನಂತೆ ಓಪನ್ ಇರಲಿದ್ದು, ಕೆಎಸ್‌ಆರ್ ಟಿಸಿ, ಬಿಎಂಟಿಸಿ, ಮೆಟ್ರೋ, ರೈಲು, ವಿಮಾನ ಸಂಚಾರ ಇರಲಿದೆ. ಸದ್ಯದ ಮಾಹಿತಿ ಪ್ರಕಾರ ಟ್ಯಾಕ್ಸಿಗಳು ಕೆಲವು ಕಡೆ ಓಡಾಟ ನಡೆಸುವುದಿಲ್ಲ. ಖಾಸಗಿ ಬಸ್‌, ಲಾರಿ ಸೇವೆ ಬಂದ್‌ ಇರಲಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತ, ದಲಿತ, ಕಾರ್ಮಿಕ ಜನಪರ ಚಳವಳಿಗಳ ಒಕ್ಕೂಟದ ಆಶ್ರಯದಲ್ಲಿ ಬಂಟ್ವಾಳ ಮತ್ತು ಸುಳ್ಯದಲ್ಲಿ ಪ್ರತಿಭಟನೆ ಮತ್ತು ರಸ್ತೆ ತಡೆ ನಡೆಸಲಾಗುವುದು ಎಂದು ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ರವಿಕಿರಣ್‌ ಪುಣಚ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

15 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

17 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

17 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

20 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago