Advertisement
ಸುದ್ದಿಗಳು

ಪ್ರತಿಕ್ರಿಯೆ ನೀಡದ ಸಿದ್ದರಾಮಯ್ಯ : ಫುಲ್ ಗರಂ ಆಗಿ ತೆರಳಿದ ಸಿದ್ದು

Share

ಇಂದು 61ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್) ಅವರಿಗೆ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಗಿಫ್ಟ್ ನೀಡುತ್ತಾ ಎಂಬ ಕುತೂಹಲ ಮೂಡಿಸಿದೆ.

ಈ ಕುತೂಹಲ ಮೂಡಲು ಕಾರಣ ಕಾಂಗ್ರೆಸ್ (ಕಾಂಗ್ರೆಸ್) ಶಾಸಕಾಂಗ ಪಕ್ಷದ ಸಭೆ. ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಯಿತು ಬಳಿಕ ಹೈಕಮಾಂಡ್ ನೇಮಿಸಿದ ವೀಕ್ಷಕರು ರಾತ್ರಿ 1:30 ರವರೆಗೂ ಶಾಸಕರಿಂದ ಅಭಿಪ್ರಾಯ ಪಡೆದರು.

ಖಾಸಗಿ ಹೋಟೆಲ್‌ನಿಂದ ಸಭೆ ಮುಗಿದ ಬಳಿಕ ಸಿದ್ದರಾಮಯ್ಯ  ಯಾವುದೇ ಪ್ರತಿಕ್ರಿಯೆ ನೀಡದೇ ಫುಲ್ ಗರಂ ಆಗಿಯೇ ತೆರಳಿದರೆ ಡಿಕೆಶಿ ನಗು ಮೊಗದಿಂದಲೇ ತೆರಳಿದರು. ಸಭೆಯ ಬಳಿಕ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಡಿಕೆಶಿ ಬೆಳಗ್ಗಿನ ಜಾವ 4:25ಕ್ಕೆ ಸದಾಶಿವನಗರದ ನಿವಾಸಕ್ಕೆ ಆಗಮಿಸಿದರು.  

ಈ ವೇಳೆ ಮಾತನಾಡಿದ ಅವರು, ಸಭೆಯಲ್ಲಿ ಒಂದು ಸಾಲಿನ ನಿರ್ಣಯವನ್ನು ಪಾಸ್ ಮಾಡಿದ್ದೇವೆ. ಚುನಾವಣಾ ಸಮಯದಲ್ಲಿ ವೋಟ್ ಹಾಕಿದವರಿಗೆ, ಸಹಾಯ ಮಾಡಿದವರಿಗೆ ಕೃತಜ್ಞತೆ ಸಲ್ಲಿಸಿದ್ದೇವೆ. ವರಿಷ್ಠರಿಗೆ ಎಲ್ಲವನ್ನು ಕಳುಹಿಸಿದ್ದೇವೆ. ಅವರು ಎಲ್ಲ ನಿರ್ಣಯ ಮಾಡಿದ್ದಾರೆ ಎಂದು ಹೇಳಿದರು.

ಹುಟ್ಟುಹಬ್ಬದ ಭಾರೀ ಸಂಖ್ಯೆಯ ಡಿಕೆ ಶಿವಕುಮಾರ್ ಅಭಿಮಾನಿಗಳು ಸದಾಶಿವನಗರದ ನಿವಾಸಕ್ಕೆ ಆಗಮಿಸಿದ್ದಾರೆ. ಅಭಿಮಾನಿಗಳಿಗೆ ಡಿಕೆಶಿಗೆ ಜೈಕಾರ ಹಾಕಿ  ಸಿಎಂ ಪಟ್ಟ ಕೊಡಬೇಕು ಎಂದು ಘೋಷಣೆ ಕೂಗಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

6 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

7 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

23 hours ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago