ಇಂದು 61ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್) ಅವರಿಗೆ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಗಿಫ್ಟ್ ನೀಡುತ್ತಾ ಎಂಬ ಕುತೂಹಲ ಮೂಡಿಸಿದೆ.
ಈ ಕುತೂಹಲ ಮೂಡಲು ಕಾರಣ ಕಾಂಗ್ರೆಸ್ (ಕಾಂಗ್ರೆಸ್) ಶಾಸಕಾಂಗ ಪಕ್ಷದ ಸಭೆ. ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಯಿತು ಬಳಿಕ ಹೈಕಮಾಂಡ್ ನೇಮಿಸಿದ ವೀಕ್ಷಕರು ರಾತ್ರಿ 1:30 ರವರೆಗೂ ಶಾಸಕರಿಂದ ಅಭಿಪ್ರಾಯ ಪಡೆದರು.
ಖಾಸಗಿ ಹೋಟೆಲ್ನಿಂದ ಸಭೆ ಮುಗಿದ ಬಳಿಕ ಸಿದ್ದರಾಮಯ್ಯ ಯಾವುದೇ ಪ್ರತಿಕ್ರಿಯೆ ನೀಡದೇ ಫುಲ್ ಗರಂ ಆಗಿಯೇ ತೆರಳಿದರೆ ಡಿಕೆಶಿ ನಗು ಮೊಗದಿಂದಲೇ ತೆರಳಿದರು. ಸಭೆಯ ಬಳಿಕ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಡಿಕೆಶಿ ಬೆಳಗ್ಗಿನ ಜಾವ 4:25ಕ್ಕೆ ಸದಾಶಿವನಗರದ ನಿವಾಸಕ್ಕೆ ಆಗಮಿಸಿದರು.
ಈ ವೇಳೆ ಮಾತನಾಡಿದ ಅವರು, ಸಭೆಯಲ್ಲಿ ಒಂದು ಸಾಲಿನ ನಿರ್ಣಯವನ್ನು ಪಾಸ್ ಮಾಡಿದ್ದೇವೆ. ಚುನಾವಣಾ ಸಮಯದಲ್ಲಿ ವೋಟ್ ಹಾಕಿದವರಿಗೆ, ಸಹಾಯ ಮಾಡಿದವರಿಗೆ ಕೃತಜ್ಞತೆ ಸಲ್ಲಿಸಿದ್ದೇವೆ. ವರಿಷ್ಠರಿಗೆ ಎಲ್ಲವನ್ನು ಕಳುಹಿಸಿದ್ದೇವೆ. ಅವರು ಎಲ್ಲ ನಿರ್ಣಯ ಮಾಡಿದ್ದಾರೆ ಎಂದು ಹೇಳಿದರು.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್…
ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…
ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…