ಸುದ್ದಿಗಳು

ಪ್ರತಿಕ್ರಿಯೆ ನೀಡದ ಸಿದ್ದರಾಮಯ್ಯ : ಫುಲ್ ಗರಂ ಆಗಿ ತೆರಳಿದ ಸಿದ್ದು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇಂದು 61ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್) ಅವರಿಗೆ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಗಿಫ್ಟ್ ನೀಡುತ್ತಾ ಎಂಬ ಕುತೂಹಲ ಮೂಡಿಸಿದೆ.

Advertisement
Advertisement

ಈ ಕುತೂಹಲ ಮೂಡಲು ಕಾರಣ ಕಾಂಗ್ರೆಸ್ (ಕಾಂಗ್ರೆಸ್) ಶಾಸಕಾಂಗ ಪಕ್ಷದ ಸಭೆ. ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಯಿತು ಬಳಿಕ ಹೈಕಮಾಂಡ್ ನೇಮಿಸಿದ ವೀಕ್ಷಕರು ರಾತ್ರಿ 1:30 ರವರೆಗೂ ಶಾಸಕರಿಂದ ಅಭಿಪ್ರಾಯ ಪಡೆದರು.

ಖಾಸಗಿ ಹೋಟೆಲ್‌ನಿಂದ ಸಭೆ ಮುಗಿದ ಬಳಿಕ ಸಿದ್ದರಾಮಯ್ಯ  ಯಾವುದೇ ಪ್ರತಿಕ್ರಿಯೆ ನೀಡದೇ ಫುಲ್ ಗರಂ ಆಗಿಯೇ ತೆರಳಿದರೆ ಡಿಕೆಶಿ ನಗು ಮೊಗದಿಂದಲೇ ತೆರಳಿದರು. ಸಭೆಯ ಬಳಿಕ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಡಿಕೆಶಿ ಬೆಳಗ್ಗಿನ ಜಾವ 4:25ಕ್ಕೆ ಸದಾಶಿವನಗರದ ನಿವಾಸಕ್ಕೆ ಆಗಮಿಸಿದರು.  

ಈ ವೇಳೆ ಮಾತನಾಡಿದ ಅವರು, ಸಭೆಯಲ್ಲಿ ಒಂದು ಸಾಲಿನ ನಿರ್ಣಯವನ್ನು ಪಾಸ್ ಮಾಡಿದ್ದೇವೆ. ಚುನಾವಣಾ ಸಮಯದಲ್ಲಿ ವೋಟ್ ಹಾಕಿದವರಿಗೆ, ಸಹಾಯ ಮಾಡಿದವರಿಗೆ ಕೃತಜ್ಞತೆ ಸಲ್ಲಿಸಿದ್ದೇವೆ. ವರಿಷ್ಠರಿಗೆ ಎಲ್ಲವನ್ನು ಕಳುಹಿಸಿದ್ದೇವೆ. ಅವರು ಎಲ್ಲ ನಿರ್ಣಯ ಮಾಡಿದ್ದಾರೆ ಎಂದು ಹೇಳಿದರು.

ಹುಟ್ಟುಹಬ್ಬದ ಭಾರೀ ಸಂಖ್ಯೆಯ ಡಿಕೆ ಶಿವಕುಮಾರ್ ಅಭಿಮಾನಿಗಳು ಸದಾಶಿವನಗರದ ನಿವಾಸಕ್ಕೆ ಆಗಮಿಸಿದ್ದಾರೆ. ಅಭಿಮಾನಿಗಳಿಗೆ ಡಿಕೆಶಿಗೆ ಜೈಕಾರ ಹಾಕಿ  ಸಿಎಂ ಪಟ್ಟ ಕೊಡಬೇಕು ಎಂದು ಘೋಷಣೆ ಕೂಗಿದರು.

 

Advertisement

 

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇರಳ ಮತ್ತು ಅಸ್ಸಾಂನಲ್ಲಿ ಭಾರಿ ಮಳೆ, ದೆಹಲಿ ಮಾನ್ಸೂನ್ ವಿಳಂಬ

ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…

2 hours ago

ಬದುಕು ಪುರಾಣ | ವಾತ್ಸಲ್ಯಗಳು ತೂಕಡಿಸುತ್ತಿವೆ?

ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…

2 hours ago

ಆಷಾಢ ಶುಕ್ರವಾರ ಈ 4 ತಪ್ಪುಗಳನ್ನು ಮಾಡಲೇಬೇಡಿ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ರಸ್ತೆ ಗುಂಡಿಮುಚ್ಚಲು ಇಕೋಫಿಕ್ಸ್ ತಂತ್ರಜ್ಞಾನ | ಏನಿದು ತಂತ್ರಜ್ಞಾನ ? ಗ್ರಾಮೀಣ ಭಾಗಕ್ಕೂ ಸೂಕ್ತವೇ..?

ರಸ್ತೆಯ ಗುಂಡಿಗಳಲ್ಲಿ ನೀರಿನ ಅಂಶ ಇರುವಾಗಲೂ ರಸ್ತೆ ತೇಪೆ ಕೆಲಸ ಮಾಡಬಹುದು ಹಾಗೂ…

3 hours ago

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ

2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…

11 hours ago

ನಾರಾಯಣಪುರ ಅಣೆಕಟ್ಟೆಯ ನೀರಿನ ಮಟ್ಟ ಹೆಚ್ಚಳ | ನದಿ ಪಾತ್ರದ ಜನರಿಗೆ ಜಾಗ್ರತೆಯಿಂದ ಇರಲು ಎಚ್ಚರಿಕೆ

ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…

12 hours ago