ಇಂದು 61ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್) ಅವರಿಗೆ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಗಿಫ್ಟ್ ನೀಡುತ್ತಾ ಎಂಬ ಕುತೂಹಲ ಮೂಡಿಸಿದೆ.
ಈ ಕುತೂಹಲ ಮೂಡಲು ಕಾರಣ ಕಾಂಗ್ರೆಸ್ (ಕಾಂಗ್ರೆಸ್) ಶಾಸಕಾಂಗ ಪಕ್ಷದ ಸಭೆ. ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಯಿತು ಬಳಿಕ ಹೈಕಮಾಂಡ್ ನೇಮಿಸಿದ ವೀಕ್ಷಕರು ರಾತ್ರಿ 1:30 ರವರೆಗೂ ಶಾಸಕರಿಂದ ಅಭಿಪ್ರಾಯ ಪಡೆದರು.
ಖಾಸಗಿ ಹೋಟೆಲ್ನಿಂದ ಸಭೆ ಮುಗಿದ ಬಳಿಕ ಸಿದ್ದರಾಮಯ್ಯ ಯಾವುದೇ ಪ್ರತಿಕ್ರಿಯೆ ನೀಡದೇ ಫುಲ್ ಗರಂ ಆಗಿಯೇ ತೆರಳಿದರೆ ಡಿಕೆಶಿ ನಗು ಮೊಗದಿಂದಲೇ ತೆರಳಿದರು. ಸಭೆಯ ಬಳಿಕ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಡಿಕೆಶಿ ಬೆಳಗ್ಗಿನ ಜಾವ 4:25ಕ್ಕೆ ಸದಾಶಿವನಗರದ ನಿವಾಸಕ್ಕೆ ಆಗಮಿಸಿದರು.
ಈ ವೇಳೆ ಮಾತನಾಡಿದ ಅವರು, ಸಭೆಯಲ್ಲಿ ಒಂದು ಸಾಲಿನ ನಿರ್ಣಯವನ್ನು ಪಾಸ್ ಮಾಡಿದ್ದೇವೆ. ಚುನಾವಣಾ ಸಮಯದಲ್ಲಿ ವೋಟ್ ಹಾಕಿದವರಿಗೆ, ಸಹಾಯ ಮಾಡಿದವರಿಗೆ ಕೃತಜ್ಞತೆ ಸಲ್ಲಿಸಿದ್ದೇವೆ. ವರಿಷ್ಠರಿಗೆ ಎಲ್ಲವನ್ನು ಕಳುಹಿಸಿದ್ದೇವೆ. ಅವರು ಎಲ್ಲ ನಿರ್ಣಯ ಮಾಡಿದ್ದಾರೆ ಎಂದು ಹೇಳಿದರು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…