ಇಂದು 61ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್) ಅವರಿಗೆ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಗಿಫ್ಟ್ ನೀಡುತ್ತಾ ಎಂಬ ಕುತೂಹಲ ಮೂಡಿಸಿದೆ.
ಈ ಕುತೂಹಲ ಮೂಡಲು ಕಾರಣ ಕಾಂಗ್ರೆಸ್ (ಕಾಂಗ್ರೆಸ್) ಶಾಸಕಾಂಗ ಪಕ್ಷದ ಸಭೆ. ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಯಿತು ಬಳಿಕ ಹೈಕಮಾಂಡ್ ನೇಮಿಸಿದ ವೀಕ್ಷಕರು ರಾತ್ರಿ 1:30 ರವರೆಗೂ ಶಾಸಕರಿಂದ ಅಭಿಪ್ರಾಯ ಪಡೆದರು.
ಖಾಸಗಿ ಹೋಟೆಲ್ನಿಂದ ಸಭೆ ಮುಗಿದ ಬಳಿಕ ಸಿದ್ದರಾಮಯ್ಯ ಯಾವುದೇ ಪ್ರತಿಕ್ರಿಯೆ ನೀಡದೇ ಫುಲ್ ಗರಂ ಆಗಿಯೇ ತೆರಳಿದರೆ ಡಿಕೆಶಿ ನಗು ಮೊಗದಿಂದಲೇ ತೆರಳಿದರು. ಸಭೆಯ ಬಳಿಕ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಡಿಕೆಶಿ ಬೆಳಗ್ಗಿನ ಜಾವ 4:25ಕ್ಕೆ ಸದಾಶಿವನಗರದ ನಿವಾಸಕ್ಕೆ ಆಗಮಿಸಿದರು.
ಈ ವೇಳೆ ಮಾತನಾಡಿದ ಅವರು, ಸಭೆಯಲ್ಲಿ ಒಂದು ಸಾಲಿನ ನಿರ್ಣಯವನ್ನು ಪಾಸ್ ಮಾಡಿದ್ದೇವೆ. ಚುನಾವಣಾ ಸಮಯದಲ್ಲಿ ವೋಟ್ ಹಾಕಿದವರಿಗೆ, ಸಹಾಯ ಮಾಡಿದವರಿಗೆ ಕೃತಜ್ಞತೆ ಸಲ್ಲಿಸಿದ್ದೇವೆ. ವರಿಷ್ಠರಿಗೆ ಎಲ್ಲವನ್ನು ಕಳುಹಿಸಿದ್ದೇವೆ. ಅವರು ಎಲ್ಲ ನಿರ್ಣಯ ಮಾಡಿದ್ದಾರೆ ಎಂದು ಹೇಳಿದರು.
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…