Advertisement
ಸುದ್ದಿಗಳು

ಪ್ರತಿಕ್ರಿಯೆ ನೀಡದ ಸಿದ್ದರಾಮಯ್ಯ : ಫುಲ್ ಗರಂ ಆಗಿ ತೆರಳಿದ ಸಿದ್ದು

Share

ಇಂದು 61ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್) ಅವರಿಗೆ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಗಿಫ್ಟ್ ನೀಡುತ್ತಾ ಎಂಬ ಕುತೂಹಲ ಮೂಡಿಸಿದೆ.

Advertisement
Advertisement

ಈ ಕುತೂಹಲ ಮೂಡಲು ಕಾರಣ ಕಾಂಗ್ರೆಸ್ (ಕಾಂಗ್ರೆಸ್) ಶಾಸಕಾಂಗ ಪಕ್ಷದ ಸಭೆ. ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಯಿತು ಬಳಿಕ ಹೈಕಮಾಂಡ್ ನೇಮಿಸಿದ ವೀಕ್ಷಕರು ರಾತ್ರಿ 1:30 ರವರೆಗೂ ಶಾಸಕರಿಂದ ಅಭಿಪ್ರಾಯ ಪಡೆದರು.

Advertisement

ಖಾಸಗಿ ಹೋಟೆಲ್‌ನಿಂದ ಸಭೆ ಮುಗಿದ ಬಳಿಕ ಸಿದ್ದರಾಮಯ್ಯ  ಯಾವುದೇ ಪ್ರತಿಕ್ರಿಯೆ ನೀಡದೇ ಫುಲ್ ಗರಂ ಆಗಿಯೇ ತೆರಳಿದರೆ ಡಿಕೆಶಿ ನಗು ಮೊಗದಿಂದಲೇ ತೆರಳಿದರು. ಸಭೆಯ ಬಳಿಕ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಡಿಕೆಶಿ ಬೆಳಗ್ಗಿನ ಜಾವ 4:25ಕ್ಕೆ ಸದಾಶಿವನಗರದ ನಿವಾಸಕ್ಕೆ ಆಗಮಿಸಿದರು.  

ಈ ವೇಳೆ ಮಾತನಾಡಿದ ಅವರು, ಸಭೆಯಲ್ಲಿ ಒಂದು ಸಾಲಿನ ನಿರ್ಣಯವನ್ನು ಪಾಸ್ ಮಾಡಿದ್ದೇವೆ. ಚುನಾವಣಾ ಸಮಯದಲ್ಲಿ ವೋಟ್ ಹಾಕಿದವರಿಗೆ, ಸಹಾಯ ಮಾಡಿದವರಿಗೆ ಕೃತಜ್ಞತೆ ಸಲ್ಲಿಸಿದ್ದೇವೆ. ವರಿಷ್ಠರಿಗೆ ಎಲ್ಲವನ್ನು ಕಳುಹಿಸಿದ್ದೇವೆ. ಅವರು ಎಲ್ಲ ನಿರ್ಣಯ ಮಾಡಿದ್ದಾರೆ ಎಂದು ಹೇಳಿದರು.

Advertisement
ಹುಟ್ಟುಹಬ್ಬದ ಭಾರೀ ಸಂಖ್ಯೆಯ ಡಿಕೆ ಶಿವಕುಮಾರ್ ಅಭಿಮಾನಿಗಳು ಸದಾಶಿವನಗರದ ನಿವಾಸಕ್ಕೆ ಆಗಮಿಸಿದ್ದಾರೆ. ಅಭಿಮಾನಿಗಳಿಗೆ ಡಿಕೆಶಿಗೆ ಜೈಕಾರ ಹಾಕಿ  ಸಿಎಂ ಪಟ್ಟ ಕೊಡಬೇಕು ಎಂದು ಘೋಷಣೆ ಕೂಗಿದರು.

 

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

8 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

8 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

9 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

9 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

9 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

9 hours ago