Advertisement
ಸುದ್ದಿಗಳು

ಪ್ರತಿಕ್ರಿಯೆ ನೀಡದ ಸಿದ್ದರಾಮಯ್ಯ : ಫುಲ್ ಗರಂ ಆಗಿ ತೆರಳಿದ ಸಿದ್ದು

Share

ಇಂದು 61ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್) ಅವರಿಗೆ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಗಿಫ್ಟ್ ನೀಡುತ್ತಾ ಎಂಬ ಕುತೂಹಲ ಮೂಡಿಸಿದೆ.

ಈ ಕುತೂಹಲ ಮೂಡಲು ಕಾರಣ ಕಾಂಗ್ರೆಸ್ (ಕಾಂಗ್ರೆಸ್) ಶಾಸಕಾಂಗ ಪಕ್ಷದ ಸಭೆ. ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಯಿತು ಬಳಿಕ ಹೈಕಮಾಂಡ್ ನೇಮಿಸಿದ ವೀಕ್ಷಕರು ರಾತ್ರಿ 1:30 ರವರೆಗೂ ಶಾಸಕರಿಂದ ಅಭಿಪ್ರಾಯ ಪಡೆದರು.

ಖಾಸಗಿ ಹೋಟೆಲ್‌ನಿಂದ ಸಭೆ ಮುಗಿದ ಬಳಿಕ ಸಿದ್ದರಾಮಯ್ಯ  ಯಾವುದೇ ಪ್ರತಿಕ್ರಿಯೆ ನೀಡದೇ ಫುಲ್ ಗರಂ ಆಗಿಯೇ ತೆರಳಿದರೆ ಡಿಕೆಶಿ ನಗು ಮೊಗದಿಂದಲೇ ತೆರಳಿದರು. ಸಭೆಯ ಬಳಿಕ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಡಿಕೆಶಿ ಬೆಳಗ್ಗಿನ ಜಾವ 4:25ಕ್ಕೆ ಸದಾಶಿವನಗರದ ನಿವಾಸಕ್ಕೆ ಆಗಮಿಸಿದರು.  

ಈ ವೇಳೆ ಮಾತನಾಡಿದ ಅವರು, ಸಭೆಯಲ್ಲಿ ಒಂದು ಸಾಲಿನ ನಿರ್ಣಯವನ್ನು ಪಾಸ್ ಮಾಡಿದ್ದೇವೆ. ಚುನಾವಣಾ ಸಮಯದಲ್ಲಿ ವೋಟ್ ಹಾಕಿದವರಿಗೆ, ಸಹಾಯ ಮಾಡಿದವರಿಗೆ ಕೃತಜ್ಞತೆ ಸಲ್ಲಿಸಿದ್ದೇವೆ. ವರಿಷ್ಠರಿಗೆ ಎಲ್ಲವನ್ನು ಕಳುಹಿಸಿದ್ದೇವೆ. ಅವರು ಎಲ್ಲ ನಿರ್ಣಯ ಮಾಡಿದ್ದಾರೆ ಎಂದು ಹೇಳಿದರು.

ಹುಟ್ಟುಹಬ್ಬದ ಭಾರೀ ಸಂಖ್ಯೆಯ ಡಿಕೆ ಶಿವಕುಮಾರ್ ಅಭಿಮಾನಿಗಳು ಸದಾಶಿವನಗರದ ನಿವಾಸಕ್ಕೆ ಆಗಮಿಸಿದ್ದಾರೆ. ಅಭಿಮಾನಿಗಳಿಗೆ ಡಿಕೆಶಿಗೆ ಜೈಕಾರ ಹಾಕಿ  ಸಿಎಂ ಪಟ್ಟ ಕೊಡಬೇಕು ಎಂದು ಘೋಷಣೆ ಕೂಗಿದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ

ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…

48 minutes ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

1 hour ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

7 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

18 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

22 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

23 hours ago